ಬ್ರೇಕಿಂಗ್ ನ್ಯೂಸ್
03-12-24 10:51 pm Mangalore Correspondent ಕರಾವಳಿ
ಉಳ್ಳಾಲ, ಡಿ.3: ಕುತ್ತಾರಿನ ಕೊರಗಜ್ಜನ ಆದಿ ಕ್ಷೇತ್ರವು ಪೃಕೃತಿಗೆ ಹತ್ತಿರವಾಗಿದ್ದು, ದೈವದ ಹೆಸರಲ್ಲಿ ಇಲ್ಲಿ ಪೃಕೃತಿಯ ಆರಾಧನೆಯಾಗುತ್ತಿದೆ ಎಂದು ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ, ನಿರ್ದೇಶಕ ಉಪೇಂದ್ರ ಹೇಳಿದರು.
ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಮಂಗಳವಾರ ಅವರು ಭೇಟಿ ನೀಡಿ ಡಿ.20ರಂದು ತೆರೆ ಕಾಣಲಿರುವ ತನ್ನದೇ ನಟನೆ ಮತ್ತು ನಿರ್ದೇಶನದ ಪ್ಯಾನ್ ಇಂಡಿಯ ಸಿನೆಮಾ "UI" ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು ಬಹು ನಿರೀಕ್ಷಿತ "UI" ಚಿತ್ರದ ಪ್ರಮೋಷನ್ ಗಾಗಿ ಮಂಗಳೂರಿಗೆ ಬಂದಿದ್ದೇವೆ. ಕುತ್ತಾರಿನ ಕೊರಗಜ್ಜ ದೈವದ ಕ್ಷೇತ್ರವು ಪೃಕೃತಿ ರಮಣೀಯವಾಗಿದೆ. ಕೊರಗಜ್ಜನ ದಯೆ ನಮ್ಮ ಮೇಲಿರಲಿ ಎಂದರು.
UI ಚಿತ್ರದ ನಿರ್ಮಾಪಕರಾದ ಕೆ.ಪಿ ಶ್ರೀಕಾಂತ್, ಲಹರಿ ವೇಲು, ನವೀನ್ ಮನೋಹರ್, ರಾಜೇಶ್ ಭಟ್ ಜತೆಗಿದ್ದರು. ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್ ನ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಟ್ರಸ್ಟಿಗಳು ನಟ ಉಪೇಂದ್ರ ಅವರನ್ನ ಕ್ಷೇತ್ರದ ಪರವಾಗಿ ಅಭಿನಂದಿಸಿದರು.
UI Kannada movie, actor Upendra visits Kuthar temple in Mangalore. The movie is set to be launched on December 20th. He came to offer prayers for the success of the movie.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 11:22 am
Mangalore Correspondent
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm