ಬ್ರೇಕಿಂಗ್ ನ್ಯೂಸ್
03-12-24 10:51 pm Mangalore Correspondent ಕರಾವಳಿ
ಉಳ್ಳಾಲ, ಡಿ.3: ಕುತ್ತಾರಿನ ಕೊರಗಜ್ಜನ ಆದಿ ಕ್ಷೇತ್ರವು ಪೃಕೃತಿಗೆ ಹತ್ತಿರವಾಗಿದ್ದು, ದೈವದ ಹೆಸರಲ್ಲಿ ಇಲ್ಲಿ ಪೃಕೃತಿಯ ಆರಾಧನೆಯಾಗುತ್ತಿದೆ ಎಂದು ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ, ನಿರ್ದೇಶಕ ಉಪೇಂದ್ರ ಹೇಳಿದರು.
ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಮಂಗಳವಾರ ಅವರು ಭೇಟಿ ನೀಡಿ ಡಿ.20ರಂದು ತೆರೆ ಕಾಣಲಿರುವ ತನ್ನದೇ ನಟನೆ ಮತ್ತು ನಿರ್ದೇಶನದ ಪ್ಯಾನ್ ಇಂಡಿಯ ಸಿನೆಮಾ "UI" ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು ಬಹು ನಿರೀಕ್ಷಿತ "UI" ಚಿತ್ರದ ಪ್ರಮೋಷನ್ ಗಾಗಿ ಮಂಗಳೂರಿಗೆ ಬಂದಿದ್ದೇವೆ. ಕುತ್ತಾರಿನ ಕೊರಗಜ್ಜ ದೈವದ ಕ್ಷೇತ್ರವು ಪೃಕೃತಿ ರಮಣೀಯವಾಗಿದೆ. ಕೊರಗಜ್ಜನ ದಯೆ ನಮ್ಮ ಮೇಲಿರಲಿ ಎಂದರು.



UI ಚಿತ್ರದ ನಿರ್ಮಾಪಕರಾದ ಕೆ.ಪಿ ಶ್ರೀಕಾಂತ್, ಲಹರಿ ವೇಲು, ನವೀನ್ ಮನೋಹರ್, ರಾಜೇಶ್ ಭಟ್ ಜತೆಗಿದ್ದರು. ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್ ನ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಟ್ರಸ್ಟಿಗಳು ನಟ ಉಪೇಂದ್ರ ಅವರನ್ನ ಕ್ಷೇತ್ರದ ಪರವಾಗಿ ಅಭಿನಂದಿಸಿದರು.
UI Kannada movie, actor Upendra visits Kuthar temple in Mangalore. The movie is set to be launched on December 20th. He came to offer prayers for the success of the movie.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm