ಬ್ರೇಕಿಂಗ್ ನ್ಯೂಸ್
03-12-24 10:51 pm Mangalore Correspondent ಕರಾವಳಿ
ಉಳ್ಳಾಲ, ಡಿ.3: ಕುತ್ತಾರಿನ ಕೊರಗಜ್ಜನ ಆದಿ ಕ್ಷೇತ್ರವು ಪೃಕೃತಿಗೆ ಹತ್ತಿರವಾಗಿದ್ದು, ದೈವದ ಹೆಸರಲ್ಲಿ ಇಲ್ಲಿ ಪೃಕೃತಿಯ ಆರಾಧನೆಯಾಗುತ್ತಿದೆ ಎಂದು ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ, ನಿರ್ದೇಶಕ ಉಪೇಂದ್ರ ಹೇಳಿದರು.
ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಮಂಗಳವಾರ ಅವರು ಭೇಟಿ ನೀಡಿ ಡಿ.20ರಂದು ತೆರೆ ಕಾಣಲಿರುವ ತನ್ನದೇ ನಟನೆ ಮತ್ತು ನಿರ್ದೇಶನದ ಪ್ಯಾನ್ ಇಂಡಿಯ ಸಿನೆಮಾ "UI" ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು ಬಹು ನಿರೀಕ್ಷಿತ "UI" ಚಿತ್ರದ ಪ್ರಮೋಷನ್ ಗಾಗಿ ಮಂಗಳೂರಿಗೆ ಬಂದಿದ್ದೇವೆ. ಕುತ್ತಾರಿನ ಕೊರಗಜ್ಜ ದೈವದ ಕ್ಷೇತ್ರವು ಪೃಕೃತಿ ರಮಣೀಯವಾಗಿದೆ. ಕೊರಗಜ್ಜನ ದಯೆ ನಮ್ಮ ಮೇಲಿರಲಿ ಎಂದರು.



UI ಚಿತ್ರದ ನಿರ್ಮಾಪಕರಾದ ಕೆ.ಪಿ ಶ್ರೀಕಾಂತ್, ಲಹರಿ ವೇಲು, ನವೀನ್ ಮನೋಹರ್, ರಾಜೇಶ್ ಭಟ್ ಜತೆಗಿದ್ದರು. ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್ ನ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಟ್ರಸ್ಟಿಗಳು ನಟ ಉಪೇಂದ್ರ ಅವರನ್ನ ಕ್ಷೇತ್ರದ ಪರವಾಗಿ ಅಭಿನಂದಿಸಿದರು.
UI Kannada movie, actor Upendra visits Kuthar temple in Mangalore. The movie is set to be launched on December 20th. He came to offer prayers for the success of the movie.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm