ಬ್ರೇಕಿಂಗ್ ನ್ಯೂಸ್
03-12-24 10:51 pm Mangalore Correspondent ಕರಾವಳಿ
ಉಳ್ಳಾಲ, ಡಿ.3: ಕುತ್ತಾರಿನ ಕೊರಗಜ್ಜನ ಆದಿ ಕ್ಷೇತ್ರವು ಪೃಕೃತಿಗೆ ಹತ್ತಿರವಾಗಿದ್ದು, ದೈವದ ಹೆಸರಲ್ಲಿ ಇಲ್ಲಿ ಪೃಕೃತಿಯ ಆರಾಧನೆಯಾಗುತ್ತಿದೆ ಎಂದು ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ, ನಿರ್ದೇಶಕ ಉಪೇಂದ್ರ ಹೇಳಿದರು.
ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಮಂಗಳವಾರ ಅವರು ಭೇಟಿ ನೀಡಿ ಡಿ.20ರಂದು ತೆರೆ ಕಾಣಲಿರುವ ತನ್ನದೇ ನಟನೆ ಮತ್ತು ನಿರ್ದೇಶನದ ಪ್ಯಾನ್ ಇಂಡಿಯ ಸಿನೆಮಾ "UI" ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು ಬಹು ನಿರೀಕ್ಷಿತ "UI" ಚಿತ್ರದ ಪ್ರಮೋಷನ್ ಗಾಗಿ ಮಂಗಳೂರಿಗೆ ಬಂದಿದ್ದೇವೆ. ಕುತ್ತಾರಿನ ಕೊರಗಜ್ಜ ದೈವದ ಕ್ಷೇತ್ರವು ಪೃಕೃತಿ ರಮಣೀಯವಾಗಿದೆ. ಕೊರಗಜ್ಜನ ದಯೆ ನಮ್ಮ ಮೇಲಿರಲಿ ಎಂದರು.



UI ಚಿತ್ರದ ನಿರ್ಮಾಪಕರಾದ ಕೆ.ಪಿ ಶ್ರೀಕಾಂತ್, ಲಹರಿ ವೇಲು, ನವೀನ್ ಮನೋಹರ್, ರಾಜೇಶ್ ಭಟ್ ಜತೆಗಿದ್ದರು. ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್ ನ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಟ್ರಸ್ಟಿಗಳು ನಟ ಉಪೇಂದ್ರ ಅವರನ್ನ ಕ್ಷೇತ್ರದ ಪರವಾಗಿ ಅಭಿನಂದಿಸಿದರು.
UI Kannada movie, actor Upendra visits Kuthar temple in Mangalore. The movie is set to be launched on December 20th. He came to offer prayers for the success of the movie.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm