ಬ್ರೇಕಿಂಗ್ ನ್ಯೂಸ್
05-12-24 02:49 pm Udupi Correspondent ಕರಾವಳಿ
ಕುಂದಾಪುರ, ಡಿ.5: ಮದುವೆ ನಿಗದಿಯಾಗಿದ್ದ ಯುವಕನೋರ್ವ ಮದುವೆಗೆ ಕೆಲವೇ ದಿನ ಇರುವಾಗ ತಾಯಿಗೆ ಹುಷಾರಿಲ್ಲವೆಂದು ಹೇಳಿ ನಾಪತ್ತೆಯಾಗಿರುವ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಟೇಶ್ವರ ಗ್ರಾಮದ ಜಯಲಕ್ಷ್ಮೀ ಎಂಬ ಯುವತಿಯನ್ನು ಕಾರ್ತಿಕ್(28) ಎಂಬ ಯುವಕನಿಗೆ ಮದುವೆ ಮಾತುಕತೆ ಮಾಡಿದ್ದು ಡಿ.5ರಂದು ಮದುವೆ ಆಗುವುದಾಗಿ ನಿಶ್ಚಯವಾಗಿತ್ತು.
ಅದರಂತೆ ಜು.16ರಂದು ಮದುವೆ ನೋಂದಣಿ ಮಾಡಲಾಗಿತ್ತು. ಈ ನಡುವೆ, ಮದುವೆಗೆ ಸಿದ್ಧತೆಯೂ ನಡೆದಿತ್ತು. ಆದರೆ ನ.27ರಂದು ಕಾರ್ತಿಕ್, ತಾನು ಮದುವೆಯಾಗಬೇಕಿದ್ದ ಜಯಲಕ್ಷ್ಮೀಗೆ ಕರೆ ಮಾಡಿ, ಕೋಟೇಶ್ವರದಲ್ಲಿದ್ದೇನೆ, ತಾಯಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಇದೆ ಎಂದು ಹೇಳಿದ್ದರು. ನಂತರ ಅವರು ವಾಪಸ್ಸು ಬಾರದೇ ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ ಎಂದು ಕುಂದಾಪುರ ಠಾಣೆಯಲ್ಲಿ ದೂರಲಾಗಿದೆ.
ಯುವಕ 5.6 ಅಡಿ ಎತ್ತರವಿದ್ದು, ಗೋಧಿ ಮೈಬಣ್ಣ, ಎಡಗೈ ಮೇಲೆ ಮಾರ್ಕ್ ಇದೆ, ಬಲಕಿವಿಯಲ್ಲಿ ಚಿನ್ನದ ರಿಂಗ್ ಇರುತ್ತದೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Udupi Bride groom goes missing two days before marriage at Kundapura. The missing person has been identified as Karthik (28).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm