ಬ್ರೇಕಿಂಗ್ ನ್ಯೂಸ್
05-12-24 04:12 pm Mangalore Correspondent ಕರಾವಳಿ
ಮಂಗಳೂರು, ಡಿ.5: ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಇತ್ತೀಚೆಗೆ ದಾಳಿ ನಡೆಸಿದ ಸಂದರ್ಭ ಮಾದಕ ದ್ರವ್ಯಗಳು, ಮೊಬೈಲ್ ಸಹಿತ ಜೈಲಿನೊಳಗೆ ನಿಷೇಧಿತ ವಸ್ತುಗಳು ಪತ್ತೆಯಾದ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ಜೈಲು ಅಧೀಕ್ಷಕ ಬಿ.ಟಿ.ಓಬಳೇಶಪ್ಪ ಅವರನ್ನು ಇಲಾಖಾ ವಿಚಾರಣೆ ಬಾಕಿಯಿರಿಸಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಮೈಸೂರು ಕೇಂದ್ರ ಕಾರಾಗೃಹದ ಸಹಾಯಕ ಅಧೀಕ್ಷಕ ಕೆ.ಎನ್. ಮೋಹನ್ ಕುಮಾರ್ ಅವರನ್ನು ಮಂಗಳೂರು ಜಿಲ್ಲಾ ಕಾರಾಗೃಹದ ಅಧೀಕ್ಷಕ ಕರ್ತವ್ಯಕ್ಕೆ ಪ್ರಭಾರ ವಹಿಸಲಾಗಿದೆ ಎಂದು ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ ದೇವಜ್ಯೋತಿ ರೇ ತಿಳಿಸಿದ್ದಾರೆ.
ಜು.25ರಂದು ಮುಂಜಾನೆ 4 ಗಂಟೆಗೆ, ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ನೇತೃತ್ವದಲ್ಲಿ ಇಬ್ಬರು ಡಿಸಿಪಿಗಳು, ಮೂವರು ಎಸಿಪಿಗಳು, 15 ಇನ್ ಸ್ಪೆಕ್ಟರ್ಗಳು ಸೇರಿದಂತೆ 150 ಪೊಲೀಸರು ಏಕಕಾಲದಲ್ಲಿ ಜೈಲಿಗೆ ದಾಳಿ ನಡೆಸಿದ್ದರು, ಈ ಸಂದರ್ಭ ಗಾಂಜಾ ಸಹಿತ ಹಲವಾರು ಪ್ಯಾಕೆಟ್ ಮಾದಕ ವಸ್ತುಗಳು, 25 ಮೊಬೈಲ್ ಫೋನ್, ಬ್ಲೂಟೂಥ್, ಐದು ಇಯರ್ ಫೋನ್, ಪೆನ್ ಡೈವ್, ಎರಡು ಚಾರ್ಜರ್ ಗಳು, ಕತ್ತರಿಗಳು, ಮೂರು ಕೇಬಲ್ ವಶಪಡಿಸಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿತ್ತು.
Mangalore jail superintendent, suspended over prohibited goods in prison. The suspended officer is BT Obaleshappa. The suspension follows a recent raid on the district prison.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm