ಬ್ರೇಕಿಂಗ್ ನ್ಯೂಸ್
05-12-24 04:12 pm Mangalore Correspondent ಕರಾವಳಿ
ಮಂಗಳೂರು, ಡಿ.5: ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಇತ್ತೀಚೆಗೆ ದಾಳಿ ನಡೆಸಿದ ಸಂದರ್ಭ ಮಾದಕ ದ್ರವ್ಯಗಳು, ಮೊಬೈಲ್ ಸಹಿತ ಜೈಲಿನೊಳಗೆ ನಿಷೇಧಿತ ವಸ್ತುಗಳು ಪತ್ತೆಯಾದ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ಜೈಲು ಅಧೀಕ್ಷಕ ಬಿ.ಟಿ.ಓಬಳೇಶಪ್ಪ ಅವರನ್ನು ಇಲಾಖಾ ವಿಚಾರಣೆ ಬಾಕಿಯಿರಿಸಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಮೈಸೂರು ಕೇಂದ್ರ ಕಾರಾಗೃಹದ ಸಹಾಯಕ ಅಧೀಕ್ಷಕ ಕೆ.ಎನ್. ಮೋಹನ್ ಕುಮಾರ್ ಅವರನ್ನು ಮಂಗಳೂರು ಜಿಲ್ಲಾ ಕಾರಾಗೃಹದ ಅಧೀಕ್ಷಕ ಕರ್ತವ್ಯಕ್ಕೆ ಪ್ರಭಾರ ವಹಿಸಲಾಗಿದೆ ಎಂದು ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ ದೇವಜ್ಯೋತಿ ರೇ ತಿಳಿಸಿದ್ದಾರೆ.
ಜು.25ರಂದು ಮುಂಜಾನೆ 4 ಗಂಟೆಗೆ, ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ನೇತೃತ್ವದಲ್ಲಿ ಇಬ್ಬರು ಡಿಸಿಪಿಗಳು, ಮೂವರು ಎಸಿಪಿಗಳು, 15 ಇನ್ ಸ್ಪೆಕ್ಟರ್ಗಳು ಸೇರಿದಂತೆ 150 ಪೊಲೀಸರು ಏಕಕಾಲದಲ್ಲಿ ಜೈಲಿಗೆ ದಾಳಿ ನಡೆಸಿದ್ದರು, ಈ ಸಂದರ್ಭ ಗಾಂಜಾ ಸಹಿತ ಹಲವಾರು ಪ್ಯಾಕೆಟ್ ಮಾದಕ ವಸ್ತುಗಳು, 25 ಮೊಬೈಲ್ ಫೋನ್, ಬ್ಲೂಟೂಥ್, ಐದು ಇಯರ್ ಫೋನ್, ಪೆನ್ ಡೈವ್, ಎರಡು ಚಾರ್ಜರ್ ಗಳು, ಕತ್ತರಿಗಳು, ಮೂರು ಕೇಬಲ್ ವಶಪಡಿಸಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿತ್ತು.
Mangalore jail superintendent, suspended over prohibited goods in prison. The suspended officer is BT Obaleshappa. The suspension follows a recent raid on the district prison.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm