ಬ್ರೇಕಿಂಗ್ ನ್ಯೂಸ್
06-12-24 01:47 pm Mangalore Correspondent ಕರಾವಳಿ
ಮಂಗಳೂರು, ಡಿ.6: ಪ್ರೀತಿ, ಪ್ರೇಮಕ್ಕೆ ಭಾಷೆ, ದೇಶದ ಹಂಗಿಲ್ಲ ಎಂಬ ಮಾತಿದೆ. ಕೆಲಸದ ನಿಮಿತ್ತ ಥೈಲ್ಯಾಂಡಿನಲ್ಲಿ ನೆಲೆಸಿದ್ದ ಮಂಗಳೂರಿನ ಯುವಕನಿಗೆ ಅಲ್ಲಿನ ಯುವತಿ ಜೊತೆಗೆ ಪ್ರೇಮಾಂಕುರವಾಗಿದ್ದು ಡಿ.5ರಂದು ತುಳುನಾಡಿನ ಸಂಪ್ರದಾಯದಲ್ಲಿಯೇ ಮಂಗಳಾದೇವಿ ದೇವಸ್ಥಾನದಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.
ಮಂಗಳೂರಿನ ಯುವಕ ಪೃಥ್ವಿರಾಜ್ ಎಸ್.ಅಮೀನ್ ಹಾಗೂ ಥೈಲ್ಯಾಂಡ್ ಯುವತಿ ಮೊಂತಕಾನ್ ಸಸೂಕ್ ಮಂಗಳೂರಿನ ಮಂಗಳಾದೇವಿ ಸನ್ನಿಧಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಹಿಂದೆಯೇ ಥೈಲ್ಯಾಂಡ್ ಸಂಪ್ರದಾಯ ಪ್ರಕಾರ ಇವರು ಜುಲೈನಲ್ಲಿ ವಿವಾಹವಾಗಿದ್ದರು. ಮಂಗಳೂರಿನ ವಕೀಲೆ ಸುಜಯಾ ಸತೀಶ್ ಹಾಗೂ ಸತೀಶ್ ಕುಮಾರ್ ಅವರ ಪುತ್ರ ಪೃಥ್ವಿರಾಜ್ ಬೆಂಗಳೂರಿನಲ್ಲಿ ತಮ್ಮದೇ ಸಾಫ್ಟ್ವೇರ್ ಕಂಪೆನಿ ಮುನ್ನಡೆಸುತ್ತಿದ್ದಾರೆ. ಟಾಟಾ, ಪೋರ್ಸ್ ಮುಂತಾದ ಕಂಪೆನಿಗಳಿಗೆ ಸಾಫ್ಟ್ವೇರ್ ಸರ್ವೀಸ್ ಸೇವೆ ಒದಗಿಸುತ್ತಿದ್ದಾರೆ.












ಥೈಲ್ಯಾಂಡ್ ಹೋಗಿದ್ದ ವೇಳೆ ಪೃಥ್ವಿರಾಜ್ಗೆ ಪ್ರೇಮಿಗಳ ದಿನವೇ ಮೊಂತಕನ್ ಸಸೂಕ್ ಪರಿಚಯವಾಗಿತ್ತು. ಆಬಳಿಕ ಪ್ರೇಮ ನಿವೇದನೆ ಮಾಡಿಕೊಂಡಿದ್ದರು. ಪರಸ್ಪರ ಪ್ರೀತಿ ಗಟ್ಟಿಗೊಳ್ಳುತ್ತಿದ್ದಂತೆ ಇಬ್ಬರೂ ಮದುವೆಯಾಗುವ ನಿರ್ಧಾರಕ್ಕೆ ಬಂದಿರುವುದಾಗಿ ಪೃಥ್ವಿರಾಜ್ ತಿಳಿಸಿದ್ದಾರೆ. ಥೈಲ್ಯಾಂಡ್ ಯುವತಿಯನ್ನು ಮದುವೆಯಾಗುವ ವಿಷಯ ತಿಳಿಸಿದಾಗ ಪಾಲಕರು ಆಘಾತಕ್ಕೆ ಒಳಗಾಗಿದ್ದರು. ಬಳಿಕ ಸಮ್ಮತಿ ನೀಡಿದರು ಎಂದು ಪೃಥ್ವಿರಾಜ್ ಹೇಳಿದ್ದಾರೆ.
ಥೈಲ್ಯಾಂಡ್ ಭಾಷೆ ಸ್ವಲ್ಪ ಸ್ವಲ್ಪ ಕಲಿಯತೊಡಗಿದ್ದೇನೆ. ಕೆಲವು ಪದಗಳು ಬರುತ್ತವೆ. ಮೊಂತಕಾನ್ ಕೂಡ ತುಳು ಭಾಷೆಯನ್ನು ಕಲಿಯುತ್ತಿದ್ದು, ಮುಂದೆ ತುಳುವಿನಲ್ಲೇ ಮಾತನಾಡಲಿದ್ದಾರೆ ಎಂದು ಪೃಥ್ವಿರಾಜ್ ಹೇಳಿಕೊಂಡಿದ್ದಾರೆ.
On December 5th, a beautiful wedding took place at the Mangaladevi Temple in the city, where Mangalorean boy Prutivraj married Thai girl Motkan Sasuk. The ceremony brought together two cultures and celebrated love and unity. The temple, known for its serene atmosphere and historical significance, served as the perfect backdrop for this special occasion. Friends and family gathered to witness the couple exchange vows, marking the beginning of their journey together.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm