ಬ್ರೇಕಿಂಗ್ ನ್ಯೂಸ್
14-12-20 04:21 pm Mangalore Correspondent ಕರಾವಳಿ
ಮುಲ್ಕಿ, ಡಿ.14: ಇಲ್ಲಿನ ಪಡುಪಣಂಬೂರು ಕಲ್ಲಾಪು ಬಳಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಬಾಡಿಗೆ ಮನೆಯಲ್ಲಿ ವಾಸವಿದ್ದ ವಿನೋದ್ ಸಾಲ್ಯಾನ್ (38), ಪತ್ನಿ ರಚನಾ (38), ಮಗು ಸಾಧ್ಯ (10) ಎಂದು ಗುರುತಿಸಲಾಗಿದೆ.
ಮೃತ ವಿನೋದ್ ಸಾಲ್ಯಾನ್ ಮುಂಬೈಯಲ್ಲಿ ಟಾಟಾ ಹೌಸಿಂಗ್ ನಲ್ಲಿ ಕೆಲಸಕ್ಕಿದ್ದು ಕಳೆದ ಒಂದು ವರ್ಷದ ಹಿಂದೆ ಹಳೆಯಂಗಡಿ ಸಮೀಪದ ಪಡು ಪಣಂಬೂರಿನ ಬೆಳ್ಳಾಯರು ಕಲ್ಲಾಪು ಬಳಿ ಮುಂಬೈ ಮೂಲದ ಇಂದಿರಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪಡುಪಣಂಬೂರು ಪರಿಸರದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದರು ಎನ್ನಲಾಗಿದೆ.
ಶನಿವಾರ ರಾತ್ರಿಯೇ ವಿಷ ಸೇವಿಸಿ ಸಾವಿಗೆ ಶರಣಾಗಿರಬೇಕೆಂದು ಸ್ಥಳೀಯರು ಶಂಕಿಸಿದ್ದಾರೆ.
ಕಳೆದ ಎರಡು ದಿನಗಳಿಂದ ವಿನೋದ್ ಸಾಲ್ಯಾನ್ ಕುಟುಂಬದ ಮಂದಿ ಹೊರಗೆ ಬರದೇ ಇದ್ದುದನ್ನು ಕಂಡು ಮನೆಯ ಕಿಟಕಿ ಮೂಲಕ ನೋಡಿದಾಗ ಆತ್ಮಹತ್ಯೆ ಮಾಡಿರುವುದು ಗೊತ್ತಾಗಿದೆ. ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
Three of a Family Committed suicide at their house in Kalapu, Mangalore. Reason for this has been unknow. Mulki police have registered the case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am