ಬ್ರೇಕಿಂಗ್ ನ್ಯೂಸ್
07-12-24 10:23 pm Udupi Correspondent ಕರಾವಳಿ
ಕುಂದಾಪುರ, ಡಿ.7: ಸಮುದ್ರದಲ್ಲಿ ಸ್ನಾನಕ್ಕೆ ತೆರಳಿದ್ದ ಮೂವರು ಸೋದರರ ಪೈಕಿ ಇಬ್ಬರು ದುರಂತ ನೀರುಪಾಲಾದ ಘಟನೆ ಕುಂದಾಪುರ ಕೋಡಿ ಬೀಚ್ ನಲ್ಲಿ ಶನಿವಾರ ಸಂಜೆ ನಡೆದಿದೆ.
ಅಂಪಾರು ಗ್ರಾಮದ ದರ್ಶನ್ (18), ಧನರಾಜ್ (23) ಮೃತರು. ನೀರಿಗಿಳಿದ ಇಬ್ಬರು ಯುವಕರು ನೀರುಪಾಲಾಗಿದ್ದರೆ ಮತ್ತೋರ್ವ ಸೋದರನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಅಂಪಾರು ಗ್ರಾಮದ ಮೂಡುಬಗೆಯ ದಾಮೋದರ ಪ್ರಭು ಹಾಗೂ ಚಿತ್ರಾಕಲಾ ಪ್ರಭು ಮೂವರು ಮಕ್ಕಳೊಂದಿಗೆ ಕೋಡಿ ಬೀಚ್ಗೆ ಬಂದಿದ್ದರು.
ಹೆತ್ತವರ ಎದುರಲ್ಲೇ ದರ್ಶನ್ (18), ಧನರಾಜ್ (23) ಹಾಗೂ ಧನುಷ್ ನೀರಿಗಿಳಿದು ಸ್ನಾನಕ್ಕೆ ತೊಡಗಿದ್ದಾರೆ. ಈ ಸಂದರ್ಭ ಸಮುದ್ರದ ಅಲೆಗಳಿಗೆ ಸಿಲುಕಿದ ದರ್ಶನ್ ಮತ್ತು ಧನರಾಜ್ ಕೊಚ್ಚಿ ಹೋಗಿದ್ದರೆ, ಜೊತೆಗಿದ್ದ ಧನುಷ್ ನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಬೆಳೆದು ನಿಂತ ಇಬ್ಬರು ಮಕ್ಕಳನ್ನು ಕಳಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
A tragic incident occurred on Saturday evening at Kodi Beach in Kundapur taluk, where three brothers drowned while swimming in the Arabian sea. One of them was rescued, while the other two lost their lives.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm