ಬ್ರೇಕಿಂಗ್ ನ್ಯೂಸ್
08-12-24 11:31 am Mangalore Correspondent ಕರಾವಳಿ
ಉಳ್ಳಾಲ, ಡಿ.8: ಮನೆಯೊಳಗಡೆ ಭಾರೀ ಸ್ಫೋಟವುಂಟಾಗಿ ತಾಯಿ ಹಾಗೂ ಮೂವರು ಹೆಣ್ಮಕ್ಕಳು ಗಂಭೀರ ಸುಟ್ಟ ಗಾಯಗಳಿಂದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟಿಸಿ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಶನಿವಾರ ಮಧ್ಯರಾತ್ರಿ ನಾಟೆಕಲ್ ಮಂಜನಾಡಿ ಎಂಬಲ್ಲಿ ಘಟನೆ ಸಂಭವಿಸಿದೆ. ಮಂಜನಾಡಿಯ ಖಂಡಿಕ ನಿವಾಸಿ ವಿದೇಶದಲ್ಲಿರುವ ಮುತ್ತಲಿಬ್ ಎಂಬವರ ಮನೆಯಲ್ಲಿ ಸ್ಫೋಟ ನಡೆದಿದೆ. ಮುತ್ತಲಿಬ್ ಪತ್ನಿ ಖುಬ್ರಾ ಮತ್ತು ಮೂವರು ಮಕ್ಕಳಾದ ಮೆಅದಿಯಾ, ಮಝಿಯಾ, ಮಾಯಿದಾ ಅವರು ಒಂದೇ ಕೊಠಡಿಯಲ್ಲಿ ಮಲಗಿದ್ದರು. ಮಧ್ಯರಾತ್ರಿ ವೇಳೆ ಮನೆಯೊಳಗಡೆ ಭಾರೀ ಸ್ಫೋಟದ ಸದ್ದು ಕೇಳಿಸಿದೆ. ಸ್ಫೋಟದ ತೀವ್ರತೆಗೆ ತಾರಸಿ ಮನೆಯ ಮೇಲ್ಭಾಗದ ಸಿಮೆಂಟ್ ಶೀಟ್ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿದೆ. ತಾಯಿ ,ಮಕ್ಕಳು ಮಲಗಿದ್ದ ಕೊಠಡಿ, ಮಂಚ, ಕಿಟಕಿ ಸಂಪೂರ್ಣ ಛಿಧ್ರಗೊಂಡು ಸುಟ್ಟು ಕರಕಲಾಗಿದೆ.






ಈ ಸಂದರ್ಭ ತಾಯಿ ಜೊತೆ ಮಲಗಿದ್ದ ಹಿರಿ ಮಗಳು ಬಾಗಿಲು ತೆರೆದಿದ್ದಾಳೆ. ತಕ್ಷಣ ನೆರವಿಗೆ ಧಾವಿಸಿದ ಸ್ಥಳೀಯರು ಬೆಂಕಿ ನಂದಿಸಿ, ಗಂಭೀರ ಸ್ಥಿತಿಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಮನೆಯೊಳಗಿದ್ದ ಗ್ಯಾಸ್ ತುಂಬಿದ್ದ ಸಿಲಿಂಡರ್ ಸ್ಫೋಟಿಸಿ ಘಟನೆ ನಡೆದಿದೆ ಎನ್ನಲಾಗಿದೆ. ಸಿಲಿಂಡರ್ ಮನೆಯೊಳಗಿಂದ ಹೊರಗಡೆಗೆ ಎಸೆಯಲ್ಪಟ್ಟಿದೆ.
ಘಟನಾ ಸ್ಥಳಕ್ಕೆ ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
A mother and her three children sustained serious injuries when a gas cylinder exploded at their home in Kandika, under the Manjanady village limits. All four are currently admitted to the ICU of a private hospital in Deralakatte.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm