ಬ್ರೇಕಿಂಗ್ ನ್ಯೂಸ್
08-12-24 09:18 pm Mangalore Correspondent ಕರಾವಳಿ
ಮಂಗಳೂರು, ಡಿ.8: ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡಿದ್ದ ಫೆಂಗಲ್ ಚಂಡಮಾರುತ ಅಬ್ಬರಕ್ಕೆ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜನ ಕಂಗಾಲಾಗಿದ್ದರು. ಒಮ್ಮಿಂದೊಮ್ಮೆಲೇ ಭಾರೀ ಮಳೆಯಾಗಿದ್ದು ಇಡೀ ಮಳೆಗಾಲದ ಮಳೆಯನ್ನು ಒಂದೇ ದಿನ ಅನುಭವಿಸಿದ್ದೂ ಆಗಿತ್ತು. ಇದೀಗ ಮತ್ತೆ ಚಂಡಮಾರುತ ಕಾಣಿಸುವ ಬಗ್ಗೆ ಸೂಚನೆ ನೀಡಲಾಗಿದ್ದು ಮುಂದಿನ ಎರಡು ವಾರಗಳಲ್ಲಿ ಮತ್ತೊಮ್ಮೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ತಜ್ಞ ಶ್ರೀನಿವಾಸ್ ರೆಡ್ಡಿ ಈ ಬಗ್ಗೆ ಮಾಹಿತಿ ನೀಡಿದ್ದು, ಮುಂದಿನ 10 ದಿನದಲ್ಲಿ ಬಂಗಾಳಕೊಲ್ಲಿಯಲ್ಲಿ ಎರಡು ಬಾರಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಇದರ ಪ್ರಭಾವದಿಂದ ರಾಜ್ಯದಲ್ಲೂ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.
ಡಿಸೆಂಬರ್ ಆರಂಭದಲ್ಲಿ ತಮಿಳುನಾಡಿನಿಂದ ಕರ್ನಾಟಕಕ್ಕೆ ಎಂಟ್ರಿ ಕೊಟ್ಟ ಫೆಂಗಲ್ ಚಂಡಮಾರುತವು ಅರಬ್ಬಿ ಸಮುದ್ರದತ್ತ ಹಾದುಹೋಗಿತ್ತು. ಅಪರೂಪ ಎನ್ನುವಂತೆ ಮಾರುತ ನಿಧಾನ ಗತಿಯಲ್ಲಿ ಸಾಗಿದ್ದರಿಂದ ದಕ್ಷಿಣ ಕರ್ನಾಟಕ ಜಿಲ್ಲೆಗಳು, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸಿಡಿಲು ಮಳೆಯಾಗಿತ್ತು. ಫೆಂಗಲ್ ಚಂಡಮಾರುತದ ಹಾನಿಯಿಂದ ಜನ ಸುಧಾರಿಸುತ್ತಿರುವಾಗಲೇ ಮತ್ತೆ ಎರಡು ಸೈಕ್ಲೋನ್ ಸೃಷ್ಟಿಯಾಗಲಿದೆ ಎಂದು ಹೇಳಿರುವುದು ಆತಂಕ ಮೂಡಿಸಿದೆ.
ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಲಿದ್ದು, ಇದರಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 14 ಮತ್ತು 15 ರಂದು ಮಳೆಯಾಗಲಿದೆ. 2ನೇ ವಾಯುಭಾರ ಕುಸಿತವು ಡಿಸೆಂಬರ್ 16ಕ್ಕೆ ಉಂಟಾಗಲಿದ್ದು, ಡಿಸೆಂಬರ್ 17 - 18ಕ್ಕೆ ಜೋರು ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.
The people of South Karnataka and the coastal areas were devastated by the storm of Cyclone Fangal, which had formed in the Bay of Bengal. It rained heavily all at once, and experienced the rain of the entire monsoon season in a single day.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm