ಬ್ರೇಕಿಂಗ್ ನ್ಯೂಸ್
14-12-20 04:50 pm Mangalore Correspondent ಕರಾವಳಿ
ಮಂಗಳೂರು, ಡಿ. 14: ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆಡಳಿತ ಯಂತ್ರವನ್ನು ದುರುಪಯೋಗ ಮಾಡುತ್ತಿದೆ. ಮೀಸಲಾತಿ ಕ್ಷೇತ್ರಗಳನ್ನ ಅನಗತ್ಯ ಬದಲಾವಣೆ ಮಾಡಲಾಗಿದೆ. ವಾರ್ಡ್ ಗಳನ್ನ ಅವೈಜ್ಞಾನಿಕವಾಗಿ ಪುನರ್ ವಿಂಗಡಿಸಲಾಗಿದ್ದು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆದರಿಸುವ, ಅಪಹರಿಸುವ ಕೆಲಸ ನಡೆಯುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ , ಎಂಎಲ್ಸಿ ಹರೀಶ್ ಕುಮಾರ್ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಹರೀಶ್ ಕುಮಾರ್, ಆಡಳಿತ ಪಕ್ಷ ಇಷ್ಟರಮಟ್ಟಿಗೆ ಹಸ್ತಕ್ಷೇಪ ನಡೆಸುವುದನ್ನು ನಾವು ನೋಡಿರಲಿಲ್ಲ. ಹೇಗಾದ್ರು ಗೆಲ್ಲಬೇಕೆಂದು ಬಿಜೆಪಿ ವಾಮಮಾರ್ಗ ಅನುಸರಿಸುತ್ತಿದೆ ಎಂದು ಆರೋಪಿಸಿದರು.
ದ.ಕ. ಜಿಲ್ಲೆಯಲ್ಲಿ ಪಂಚಾಯತ್ ಚುನಾವಣೆ ಮೇಲೆ ಕಸ್ತೂರಿ ರಂಗನ್ ವರದಿ ಪರಿಣಾಮ ಬೀರಲಿದೆ. ಪಶ್ಚಿಮ ಘಟ್ಟ ಪ್ರದೇಶಗಳ ಜನರು ಆತಂಕಿತರಾಗಿದ್ದಾರೆ. ಇದರಿಂದ ಬಿಜೆಪಿ ವಿರುದ್ಧ ಜನ ನಿಲ್ಲಲಿದ್ದಾರೆ ಎಂದು ಹರೀಶ್ ಕುಮಾರ್ ಹೇಳಿದ್ರು.
ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಯುಟಿ ಖಾದರ್, ಗ್ರಾ.ಪಂ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪರ ನಿಲ್ಲಲಿದ್ದಾರೆ. ಬಿಜೆಪಿ ಸರಕಾರದ ಬಗ್ಗೆ ಜನ ಬೇಸತ್ತು ಹೋಗಿದ್ದಾರೆ. ಬಿಜೆಪಿ ಏನು ಮಾಡಿದೆ ಅಂತಾ ವೋಟ್ ನೀಡಬೇಕು? ಸರಕಾರದ ಯಾವುದೇ ಯೋಜನೆಗಳು ತಲುಪುತ್ತಿಲ್ಲ ಎಂದು ಹೇಳಿದರು.
ಅಲ್ಲದೆ, ನಾವು ಕಳೆದ ಬಾರಿ ಜಾರಿ ಮಾಡಿದ್ದ ಯೋಜನೆಗಳಿಗೂ ಕತ್ತರಿ ಹಾಕಲಾಗಿದೆ. ಸರಕಾರದ ವಿರುದ್ಧ ರೈತರು ಬೀದಿಗೆ ಬಂದು ನಿಂತಿದ್ದಾರೆ. ಅಗತ್ಯ ವಸ್ತುಗಳ ದರ ಏರಿಕೆ ಜನರ ಮೇಲೆ ಪರಿಣಾಮ ಬೀರಿದೆ. ಹೀಗಿದ್ದ ಮೇಲೂ ಬಿಜೆಪಿಗೆ ಜನ ವೋಟ್ ನೀಡಬೇಕೆ ಎಂದು ಖಾದರ್ ಪ್ರಶ್ನೆ ಮಾಡಿದರು.
Video:
MLA U T in Mangalore Khader said People will stand with Congress and vote against BJP government in the upcoming gram panchayat elections at any cost.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm