ಬ್ರೇಕಿಂಗ್ ನ್ಯೂಸ್
13-12-24 01:46 pm Udupi Correspondent ಕರಾವಳಿ
ಉಡುಪಿ, ಡಿ.13: ಉಡುಪಿ ಮೂಲದ ಮಧುಮೇಹ ತಜ್ಞೆ ಡಾ.ಶ್ರುತಿ ಬಳ್ಳಾಲ್ ಅವರು ಫಿಲಿಪೈನ್ಸ್ ನಲ್ಲಿ ನಡೆದ ಗ್ರಾಂಡ್ ಫೆಸ್ಟಿವಲ್ ನಲ್ಲಿ ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ-2024 ಆಗಿ ಆಯ್ಕೆಯಾಗಿದ್ದಾರೆ.
ಮಣಿಲಾದಲ್ಲಿ ನಡೆದ ಹತ್ತು ದಿನಗಳ ಕಾರ್ಯಕ್ರಮದಲ್ಲಿ ಶ್ರುತಿ ಬಳ್ಳಾಲ್ ಅವರು ಭಾರತೀಯ ನಾರಿಯರ ಪರವಾಗಿ ಪಾಲ್ಗೊಂಡಿದ್ದರು. ಭಾರತದ ಮಹಿಳೆಯರು ಮತ್ತು ಭೂಮಿಯ ಜೊತೆಗಿನ ಸಂಬಂಧ ಕುರಿತಾಗಿ ಶ್ರುತಿ ಬಳ್ಳಾಲ್ ಉಪನ್ಯಾಸ ನೀಡಿ ಗಮನಸೆಳೆದಿದ್ದಾರೆ. ಶ್ರುತಿ ಬಳ್ಳಾಲ್ ಅವರನ್ನು ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ-2024 ಇದರ ಅಂಬಾಸಿಡರ್ ಆಗಿಯೂ ಆಯ್ಕೆ ಮಾಡಲಾಗಿದೆ.



ಶ್ರುತಿ ಬಳ್ಳಾಲ್ ಅವರು ಮಧುಮೇಹ ರೋಗದ ಬಗ್ಗೆ ಜಾಗೃತಿ ಮೂಡಿಸುವುದು, ಶೀಘ್ರದಲ್ಲಿ ಪತ್ತೆ ಹಚ್ಚುವುದು ಸೇರಿದಂತೆ ರೋಗ ಬರದಂತೆ ತಡೆಯುವುದಕ್ಕಾಗಿ ನೂರಕ್ಕೂ ಹೆಚ್ಚು ಮಾಹಿತಿ ಶಿಬಿರಗಳನ್ನು ಆಯೋಜಿಸಿದ್ದಾರೆ. ಸಾಂಪ್ರದಾಯಿಕ, ಆರೋಗ್ಯಕರ ಸ್ಥಳೀಯ ಆಹಾರ ಮಾದರಿಗಳಿಂದ ಮತ್ತು ಉತ್ತಮ ಆರೋಗ್ಯ ಶೈಲಿಯಿಂದ ಮಧುಮೇಹ ತಡೆಗಟ್ಟಬಹುದು ಎಂಬುದನ್ನು ಹೇಳುತ್ತಿದ್ದಾರೆ. ಯೋಗ, ವ್ಯಾಯಾಮ, ಇನ್ನಿತರ ದೈಹಿಕ ಚಟುವಟಿಕೆಯಿಂದ ಹಾಗೂ ಪ್ರಕೃತಿ ಜೊತೆಗಿನ ಆರೋಗ್ಯ ಶೈಲಿಯಿಂದ ರೋಗದಿಂದ ದೂರವಿರಬಹುದು ಎಂಬುದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
Dr Shruti Ballal, a distinguished diabetologist from Udupi, has made India proud by winning the "Mrs Earth International Tourism 2024" title and being named Ambassador of "Mrs Earth International 2024" at a grand event in Manila, Philippines.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm