ಬ್ರೇಕಿಂಗ್ ನ್ಯೂಸ್
13-12-24 01:46 pm Udupi Correspondent ಕರಾವಳಿ
ಉಡುಪಿ, ಡಿ.13: ಉಡುಪಿ ಮೂಲದ ಮಧುಮೇಹ ತಜ್ಞೆ ಡಾ.ಶ್ರುತಿ ಬಳ್ಳಾಲ್ ಅವರು ಫಿಲಿಪೈನ್ಸ್ ನಲ್ಲಿ ನಡೆದ ಗ್ರಾಂಡ್ ಫೆಸ್ಟಿವಲ್ ನಲ್ಲಿ ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ-2024 ಆಗಿ ಆಯ್ಕೆಯಾಗಿದ್ದಾರೆ.
ಮಣಿಲಾದಲ್ಲಿ ನಡೆದ ಹತ್ತು ದಿನಗಳ ಕಾರ್ಯಕ್ರಮದಲ್ಲಿ ಶ್ರುತಿ ಬಳ್ಳಾಲ್ ಅವರು ಭಾರತೀಯ ನಾರಿಯರ ಪರವಾಗಿ ಪಾಲ್ಗೊಂಡಿದ್ದರು. ಭಾರತದ ಮಹಿಳೆಯರು ಮತ್ತು ಭೂಮಿಯ ಜೊತೆಗಿನ ಸಂಬಂಧ ಕುರಿತಾಗಿ ಶ್ರುತಿ ಬಳ್ಳಾಲ್ ಉಪನ್ಯಾಸ ನೀಡಿ ಗಮನಸೆಳೆದಿದ್ದಾರೆ. ಶ್ರುತಿ ಬಳ್ಳಾಲ್ ಅವರನ್ನು ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ-2024 ಇದರ ಅಂಬಾಸಿಡರ್ ಆಗಿಯೂ ಆಯ್ಕೆ ಮಾಡಲಾಗಿದೆ.



ಶ್ರುತಿ ಬಳ್ಳಾಲ್ ಅವರು ಮಧುಮೇಹ ರೋಗದ ಬಗ್ಗೆ ಜಾಗೃತಿ ಮೂಡಿಸುವುದು, ಶೀಘ್ರದಲ್ಲಿ ಪತ್ತೆ ಹಚ್ಚುವುದು ಸೇರಿದಂತೆ ರೋಗ ಬರದಂತೆ ತಡೆಯುವುದಕ್ಕಾಗಿ ನೂರಕ್ಕೂ ಹೆಚ್ಚು ಮಾಹಿತಿ ಶಿಬಿರಗಳನ್ನು ಆಯೋಜಿಸಿದ್ದಾರೆ. ಸಾಂಪ್ರದಾಯಿಕ, ಆರೋಗ್ಯಕರ ಸ್ಥಳೀಯ ಆಹಾರ ಮಾದರಿಗಳಿಂದ ಮತ್ತು ಉತ್ತಮ ಆರೋಗ್ಯ ಶೈಲಿಯಿಂದ ಮಧುಮೇಹ ತಡೆಗಟ್ಟಬಹುದು ಎಂಬುದನ್ನು ಹೇಳುತ್ತಿದ್ದಾರೆ. ಯೋಗ, ವ್ಯಾಯಾಮ, ಇನ್ನಿತರ ದೈಹಿಕ ಚಟುವಟಿಕೆಯಿಂದ ಹಾಗೂ ಪ್ರಕೃತಿ ಜೊತೆಗಿನ ಆರೋಗ್ಯ ಶೈಲಿಯಿಂದ ರೋಗದಿಂದ ದೂರವಿರಬಹುದು ಎಂಬುದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
Dr Shruti Ballal, a distinguished diabetologist from Udupi, has made India proud by winning the "Mrs Earth International Tourism 2024" title and being named Ambassador of "Mrs Earth International 2024" at a grand event in Manila, Philippines.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm