ಬ್ರೇಕಿಂಗ್ ನ್ಯೂಸ್
13-12-24 01:46 pm Udupi Correspondent ಕರಾವಳಿ
ಉಡುಪಿ, ಡಿ.13: ಉಡುಪಿ ಮೂಲದ ಮಧುಮೇಹ ತಜ್ಞೆ ಡಾ.ಶ್ರುತಿ ಬಳ್ಳಾಲ್ ಅವರು ಫಿಲಿಪೈನ್ಸ್ ನಲ್ಲಿ ನಡೆದ ಗ್ರಾಂಡ್ ಫೆಸ್ಟಿವಲ್ ನಲ್ಲಿ ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ-2024 ಆಗಿ ಆಯ್ಕೆಯಾಗಿದ್ದಾರೆ.
ಮಣಿಲಾದಲ್ಲಿ ನಡೆದ ಹತ್ತು ದಿನಗಳ ಕಾರ್ಯಕ್ರಮದಲ್ಲಿ ಶ್ರುತಿ ಬಳ್ಳಾಲ್ ಅವರು ಭಾರತೀಯ ನಾರಿಯರ ಪರವಾಗಿ ಪಾಲ್ಗೊಂಡಿದ್ದರು. ಭಾರತದ ಮಹಿಳೆಯರು ಮತ್ತು ಭೂಮಿಯ ಜೊತೆಗಿನ ಸಂಬಂಧ ಕುರಿತಾಗಿ ಶ್ರುತಿ ಬಳ್ಳಾಲ್ ಉಪನ್ಯಾಸ ನೀಡಿ ಗಮನಸೆಳೆದಿದ್ದಾರೆ. ಶ್ರುತಿ ಬಳ್ಳಾಲ್ ಅವರನ್ನು ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ-2024 ಇದರ ಅಂಬಾಸಿಡರ್ ಆಗಿಯೂ ಆಯ್ಕೆ ಮಾಡಲಾಗಿದೆ.



ಶ್ರುತಿ ಬಳ್ಳಾಲ್ ಅವರು ಮಧುಮೇಹ ರೋಗದ ಬಗ್ಗೆ ಜಾಗೃತಿ ಮೂಡಿಸುವುದು, ಶೀಘ್ರದಲ್ಲಿ ಪತ್ತೆ ಹಚ್ಚುವುದು ಸೇರಿದಂತೆ ರೋಗ ಬರದಂತೆ ತಡೆಯುವುದಕ್ಕಾಗಿ ನೂರಕ್ಕೂ ಹೆಚ್ಚು ಮಾಹಿತಿ ಶಿಬಿರಗಳನ್ನು ಆಯೋಜಿಸಿದ್ದಾರೆ. ಸಾಂಪ್ರದಾಯಿಕ, ಆರೋಗ್ಯಕರ ಸ್ಥಳೀಯ ಆಹಾರ ಮಾದರಿಗಳಿಂದ ಮತ್ತು ಉತ್ತಮ ಆರೋಗ್ಯ ಶೈಲಿಯಿಂದ ಮಧುಮೇಹ ತಡೆಗಟ್ಟಬಹುದು ಎಂಬುದನ್ನು ಹೇಳುತ್ತಿದ್ದಾರೆ. ಯೋಗ, ವ್ಯಾಯಾಮ, ಇನ್ನಿತರ ದೈಹಿಕ ಚಟುವಟಿಕೆಯಿಂದ ಹಾಗೂ ಪ್ರಕೃತಿ ಜೊತೆಗಿನ ಆರೋಗ್ಯ ಶೈಲಿಯಿಂದ ರೋಗದಿಂದ ದೂರವಿರಬಹುದು ಎಂಬುದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
Dr Shruti Ballal, a distinguished diabetologist from Udupi, has made India proud by winning the "Mrs Earth International Tourism 2024" title and being named Ambassador of "Mrs Earth International 2024" at a grand event in Manila, Philippines.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm