ಬ್ರೇಕಿಂಗ್ ನ್ಯೂಸ್
13-12-24 01:46 pm Udupi Correspondent ಕರಾವಳಿ
ಉಡುಪಿ, ಡಿ.13: ಉಡುಪಿ ಮೂಲದ ಮಧುಮೇಹ ತಜ್ಞೆ ಡಾ.ಶ್ರುತಿ ಬಳ್ಳಾಲ್ ಅವರು ಫಿಲಿಪೈನ್ಸ್ ನಲ್ಲಿ ನಡೆದ ಗ್ರಾಂಡ್ ಫೆಸ್ಟಿವಲ್ ನಲ್ಲಿ ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ-2024 ಆಗಿ ಆಯ್ಕೆಯಾಗಿದ್ದಾರೆ.
ಮಣಿಲಾದಲ್ಲಿ ನಡೆದ ಹತ್ತು ದಿನಗಳ ಕಾರ್ಯಕ್ರಮದಲ್ಲಿ ಶ್ರುತಿ ಬಳ್ಳಾಲ್ ಅವರು ಭಾರತೀಯ ನಾರಿಯರ ಪರವಾಗಿ ಪಾಲ್ಗೊಂಡಿದ್ದರು. ಭಾರತದ ಮಹಿಳೆಯರು ಮತ್ತು ಭೂಮಿಯ ಜೊತೆಗಿನ ಸಂಬಂಧ ಕುರಿತಾಗಿ ಶ್ರುತಿ ಬಳ್ಳಾಲ್ ಉಪನ್ಯಾಸ ನೀಡಿ ಗಮನಸೆಳೆದಿದ್ದಾರೆ. ಶ್ರುತಿ ಬಳ್ಳಾಲ್ ಅವರನ್ನು ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ-2024 ಇದರ ಅಂಬಾಸಿಡರ್ ಆಗಿಯೂ ಆಯ್ಕೆ ಮಾಡಲಾಗಿದೆ.
ಶ್ರುತಿ ಬಳ್ಳಾಲ್ ಅವರು ಮಧುಮೇಹ ರೋಗದ ಬಗ್ಗೆ ಜಾಗೃತಿ ಮೂಡಿಸುವುದು, ಶೀಘ್ರದಲ್ಲಿ ಪತ್ತೆ ಹಚ್ಚುವುದು ಸೇರಿದಂತೆ ರೋಗ ಬರದಂತೆ ತಡೆಯುವುದಕ್ಕಾಗಿ ನೂರಕ್ಕೂ ಹೆಚ್ಚು ಮಾಹಿತಿ ಶಿಬಿರಗಳನ್ನು ಆಯೋಜಿಸಿದ್ದಾರೆ. ಸಾಂಪ್ರದಾಯಿಕ, ಆರೋಗ್ಯಕರ ಸ್ಥಳೀಯ ಆಹಾರ ಮಾದರಿಗಳಿಂದ ಮತ್ತು ಉತ್ತಮ ಆರೋಗ್ಯ ಶೈಲಿಯಿಂದ ಮಧುಮೇಹ ತಡೆಗಟ್ಟಬಹುದು ಎಂಬುದನ್ನು ಹೇಳುತ್ತಿದ್ದಾರೆ. ಯೋಗ, ವ್ಯಾಯಾಮ, ಇನ್ನಿತರ ದೈಹಿಕ ಚಟುವಟಿಕೆಯಿಂದ ಹಾಗೂ ಪ್ರಕೃತಿ ಜೊತೆಗಿನ ಆರೋಗ್ಯ ಶೈಲಿಯಿಂದ ರೋಗದಿಂದ ದೂರವಿರಬಹುದು ಎಂಬುದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
Dr Shruti Ballal, a distinguished diabetologist from Udupi, has made India proud by winning the "Mrs Earth International Tourism 2024" title and being named Ambassador of "Mrs Earth International 2024" at a grand event in Manila, Philippines.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm