ಬ್ರೇಕಿಂಗ್ ನ್ಯೂಸ್
13-12-24 01:46 pm Udupi Correspondent ಕರಾವಳಿ
ಉಡುಪಿ, ಡಿ.13: ಉಡುಪಿ ಮೂಲದ ಮಧುಮೇಹ ತಜ್ಞೆ ಡಾ.ಶ್ರುತಿ ಬಳ್ಳಾಲ್ ಅವರು ಫಿಲಿಪೈನ್ಸ್ ನಲ್ಲಿ ನಡೆದ ಗ್ರಾಂಡ್ ಫೆಸ್ಟಿವಲ್ ನಲ್ಲಿ ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ-2024 ಆಗಿ ಆಯ್ಕೆಯಾಗಿದ್ದಾರೆ.
ಮಣಿಲಾದಲ್ಲಿ ನಡೆದ ಹತ್ತು ದಿನಗಳ ಕಾರ್ಯಕ್ರಮದಲ್ಲಿ ಶ್ರುತಿ ಬಳ್ಳಾಲ್ ಅವರು ಭಾರತೀಯ ನಾರಿಯರ ಪರವಾಗಿ ಪಾಲ್ಗೊಂಡಿದ್ದರು. ಭಾರತದ ಮಹಿಳೆಯರು ಮತ್ತು ಭೂಮಿಯ ಜೊತೆಗಿನ ಸಂಬಂಧ ಕುರಿತಾಗಿ ಶ್ರುತಿ ಬಳ್ಳಾಲ್ ಉಪನ್ಯಾಸ ನೀಡಿ ಗಮನಸೆಳೆದಿದ್ದಾರೆ. ಶ್ರುತಿ ಬಳ್ಳಾಲ್ ಅವರನ್ನು ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ-2024 ಇದರ ಅಂಬಾಸಿಡರ್ ಆಗಿಯೂ ಆಯ್ಕೆ ಮಾಡಲಾಗಿದೆ.



ಶ್ರುತಿ ಬಳ್ಳಾಲ್ ಅವರು ಮಧುಮೇಹ ರೋಗದ ಬಗ್ಗೆ ಜಾಗೃತಿ ಮೂಡಿಸುವುದು, ಶೀಘ್ರದಲ್ಲಿ ಪತ್ತೆ ಹಚ್ಚುವುದು ಸೇರಿದಂತೆ ರೋಗ ಬರದಂತೆ ತಡೆಯುವುದಕ್ಕಾಗಿ ನೂರಕ್ಕೂ ಹೆಚ್ಚು ಮಾಹಿತಿ ಶಿಬಿರಗಳನ್ನು ಆಯೋಜಿಸಿದ್ದಾರೆ. ಸಾಂಪ್ರದಾಯಿಕ, ಆರೋಗ್ಯಕರ ಸ್ಥಳೀಯ ಆಹಾರ ಮಾದರಿಗಳಿಂದ ಮತ್ತು ಉತ್ತಮ ಆರೋಗ್ಯ ಶೈಲಿಯಿಂದ ಮಧುಮೇಹ ತಡೆಗಟ್ಟಬಹುದು ಎಂಬುದನ್ನು ಹೇಳುತ್ತಿದ್ದಾರೆ. ಯೋಗ, ವ್ಯಾಯಾಮ, ಇನ್ನಿತರ ದೈಹಿಕ ಚಟುವಟಿಕೆಯಿಂದ ಹಾಗೂ ಪ್ರಕೃತಿ ಜೊತೆಗಿನ ಆರೋಗ್ಯ ಶೈಲಿಯಿಂದ ರೋಗದಿಂದ ದೂರವಿರಬಹುದು ಎಂಬುದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
Dr Shruti Ballal, a distinguished diabetologist from Udupi, has made India proud by winning the "Mrs Earth International Tourism 2024" title and being named Ambassador of "Mrs Earth International 2024" at a grand event in Manila, Philippines.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm