ಬ್ರೇಕಿಂಗ್ ನ್ಯೂಸ್
16-12-24 11:55 am Mangalore Correspondent ಕರಾವಳಿ
ಉಳ್ಳಾಲ, ಡಿ.16: ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಂಡು ಸಮುದ್ರ ಸ್ನಾನಕ್ಕಿಳಿದಿದ್ದ ಮಹಿಳೆಯೊಬ್ಬರು ಸಮುದ್ರ ಪಾಲಾಗಿ ಸಾವನ್ನಪ್ಪಿದ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ದೇರೆಬೈಲ್ ನ ದಿವಂಗತ ಜಗದೀಶ್ ಭಂಡಾರಿ ಅವರ ಪತ್ನಿ ಉಷಾ (72) ಮೃತ ಮಹಿಳೆ. ಉಷಾ ಅವರ ತಂಗಿ ನಿಶಾ ಭಂಡಾರಿ ಅವರ ಗಂಡ ಕರುಣಾಕರ ಭಂಡಾರಿ ಇತ್ತೀಚಿಗೆ ನಿಧನರಾಗಿದ್ದು ಇಂದು ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಸಂಬಂಧಿಕರ ಜೊತೆಗೆ ಸೋಮೇಶ್ವರಕ್ಕೆ ಆಗಮಿಸಿದ್ದರು. ಪುರೋಹಿತರು ಸಮುದ್ರ ತೀರದಲ್ಲಿ ಪಿಂಡಪ್ರದಾನ ನೆರವೇರಿಸಿದ ಬಳಿಕ ಉಷಾ ಅವರು ಸಮುದ್ರ ಸ್ನಾನ ಮಾಡಲು ತೆರಳಿದ್ದು ಕಾಲು ಜಾರಿ ಸಂಬಂಧಿಗಳು ನೋಡುತ್ತಿದ್ದಂತೆಯೇ ಸಮುದ್ರ ಪಾಲಾಗಿದ್ದಾರೆ.

ಸ್ಥಳೀಯರು ಮತ್ತು ನಾಡದೋಣಿಗರು ಸಮುದ್ರಕ್ಕೆ ಧುಮುಕಿ ಉಷಾ ಅವರನ್ನ ತೀರಕ್ಕೆ ಎಳೆದಿದ್ದು,ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದಾರೆ. ಮೃತದೇಹವನ್ನು
ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ರವಾನಿಸಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಾಸಿದ್ದಾರೆ.
ಉಷಾ ಅವರು ಎನ್ಎಮ್ ಪಿಟಿಯಲ್ಲಿ ನಲ್ವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿ ಅಸಿಸ್ಟೆಂಟ್ ಸೆಕ್ರೆಟರಿ ಆಗಿ ನಿವೃತ್ತರಾಗಿದ್ದರು. ಅವರು ಪುತ್ರಿಯನ್ನ ಅಗಲಿದ್ದಾರೆ.
ಶಾಶ್ವತ ಜೀವರಕ್ಷಕ ಸಿಬ್ಬಂದಿಗಳಿಲ್ಲ ;
ಸೋಮೇಶ್ವರ ಕಡಲ ತೀರಕ್ಕೆ ನಿತ್ಯವೂ ಪ್ರವಾಸಿಗರು ಭೇಟಿ ಕೊಡುತ್ತಾರೆ. ಹಾಗಿದ್ದರೂ ಪ್ರವಾಸೋದ್ಯಮ ಇಲಾಖೆಯು ಇಲ್ಲಿ ಶಾಶ್ವತ ಜೀವರಕ್ಷಕ ಸಿಬ್ಬಂದಿಯನ್ನ ನಿಯೋಜಿಸಿಲ್ಲ. ಕರಾವಳಿ ಕಾವಲು ಪಡೆಯ ಅರೆಕಾಲಿಕ ಜೀವರಕ್ಷಕ ಸಿಬ್ಬಂದಿಗಳು ಸೋಮೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದ ಅನೇಕರ ಪ್ರಾಣ ರಕ್ಷಿಸಿದ್ದಾರೆ. ಶಾಶ್ವತವಾಗಿ ಇಲ್ಲಿ ಜೀವರಕ್ಷಕ ಸಿಬ್ಬಂದಿಗಳನ್ನ ನೇಮಿಸಿದಲ್ಲಿ ಸಮದ್ರ ತೀರದಲ್ಲಿ ನಡೆಯುವ ಪ್ರಾಣಹಾನಿಗಳನ್ನ ತಪ್ಪಿಸಬಹುದಾಗಿದೆ.
Mangalore Someshwara 72 year old women drowned in sea while performing Pinda pradana. The deceased has been identified as Usha from Derebail.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm