ಬ್ರೇಕಿಂಗ್ ನ್ಯೂಸ್
16-12-24 09:01 pm Mangalore Correspondent ಕರಾವಳಿ
ಮಂಗಳೂರು, ಡಿ.16: ಸುರತ್ಕಲ್ ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ಐಟಿಕೆ) 2023ನೇ ಬ್ಯಾಚ್ ನ ಎಂಟೆಕ್ ಪ್ರೋಗ್ರಾಂನ ಹಳೆ ವಿದ್ಯಾರ್ಥಿ ಹಿಮಾಂಶು ಥಾಪ್ಲಿಯಾಲ್ ಯುಪಿಎಸ್ಸಿ ಎಂಜಿನಿಯರಿಂಗ್ ಸರ್ವೀಸಸ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 1ನೇ ರ್ಯಾಂಕ್ ಗಳಿಸಿದ್ದಾರೆ.
ಉತ್ತರಾಖಂಡದಲ್ಲಿ ಹುಟ್ಟಿ ಲಕ್ನೋದಲ್ಲಿ ಬೆಳೆದ ಹಿಮಾಂಶು ಥಾಪ್ಲಿಯಾಲ್ ಜೆಇಇ ಪರೀಕ್ಷೆಯಲ್ಲಿ 5,83,000 ಅಂಕಗಳೊಂದಿಗೆ ತಮ್ಮ ಶೈಕ್ಷಣಿಕ ಪ್ರಯಾಣವನ್ನು ಆರಂಭಿಸಿದ್ದರು. ಪಿಥೋರಗಢದ ಎನ್ ಪಿಎಸ್ಇಐನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ನಲ್ಲಿ ಬಿ ಟೆಕ್ ಪಡೆದು, ನ್ಯಾನೊ ತಂತ್ರಜ್ಞಾನದಲ್ಲಿ (2021-2023) ಎಂಟೆಕ್ ಮಾಡುವುದಕ್ಕಾಗಿ ಗೇಟ್ ಎಕ್ಸಾಂ ಮೂಲಕ ಎನ್ಐಟಿಕೆಯಲ್ಲಿ ಸೀಟು ಪಡೆದಿದ್ದರು.

ಭಾರತೀಯ ಟೆಲಿಕಾಂ ಸೇವೆಗಳಿಗೆ ಸೇರಬೇಕೆಂಬ ಗುರಿ ಇಟ್ಟುಕೊಂಡಿರುವ ಹಿಮಾಂಶು, ಜೀವನದಲ್ಲಿ ಏನು ಮಾಡಬೇಕೆಂದು ನಿರ್ಧರಿಸುವುದು ಆರಂಭದಲ್ಲಿ ತುಂಬ ಕಷ್ಟವಾಗಿತ್ತು. ಎನ್ಐಡಿಕೆ ಸೇರಿದ ಬಳಿಕ ನನ್ನ ದೃಷ್ಟಿಕೋನ ಬದಲಾಯಿತು. ನನ್ನ ವ್ಯಕ್ತಿತ್ವ ಮತ್ತು ಮನಸ್ಥಿತಿಯನ್ನು ರೂಪಿಸುವಲ್ಲಿ ದೊಡ್ಡ ಕೊಡುಗೆ ಕೊಟ್ಟಿದೆ. ಸರಿಯಾದ ಸಮಯಕ್ಕೆ ಸೂಕ್ತ ಕಾಲೇಜನ್ನು ಆಯ್ಕೆ ಮಾಡಿಕೊಂಡಿದ್ದೆ ಎಂಬ ಹೆಮ್ಮೆ ನನಗಿದೆ ಎಂದಿದ್ದಾರೆ.
Himanshu Thapliyal, an alumnus of the National Institute of Technology - Karnataka (NIT-K), Surathkal, Mangaluru, has secured the all-India first rank in the Engineering Services Examination conducted by the UPSC in 2024.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm