ಬ್ರೇಕಿಂಗ್ ನ್ಯೂಸ್
17-12-24 08:10 pm Mangaluru Correspondent ಕರಾವಳಿ
ಪುತ್ತೂರು, ಡಿ.17: ಬೆಂಗಳೂರು ಅರಮನೆ ಮೈದಾನದಲ್ಲಿ ಡಿ.27ರಿಂದ 29ರ ವರೆಗೆ ನಡೆಯುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ನೀಡಲಾಗುವ "ಹವ್ಯಕ ಕೃಷಿ ರತ್ನ" ಪ್ರಶಸ್ತಿಗೆ ಸೌಮ್ಯ ಪೆರ್ನಾಜೆ ಆಯ್ಕೆಯಾಗಿರುತ್ತಾರೆ.
ಡಿ.27ರಂದು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಗಣ್ಯರ ಸಮ್ಮುಖದಲ್ಲಿ ಹವ್ಯಕ ಕೃಷಿ ರತ್ನ ಪ್ರಶಸ್ತಿಯನ್ನು ಸೌಮ್ಯ ಪೆರ್ನಾಜೆ ಅವರಿಗೆ ನೀಡಿ ಗೌರವಿಸಲಾಗುವುದೆಂದು ಸಮ್ಮೇಳನ ಸಂಚಾಲಕ ಗಣೇಶ್ ಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೌಮ್ಯಾ ಪೆರ್ನಾಜೆಯವರು ಖ್ಯಾತ ಜೇನು ಗಡ್ಡಧಾರಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕುಮಾರ್ ಪೆರ್ನಾಜೆಯವರ ಪತ್ನಿಯಾಗಿದ್ದು ಪತಿಯ ರೀತಿಯಲ್ಲೇ ತಾನೂ ಜೇನು ಗಡ್ಡಧಾರಿಯಾಗಿ ಜೇನು ಕೃಷಿಯಲ್ಲಿ ತೊಡಗಿದ್ದಾರೆ. ಮಹಿಳೆಯಾಗಿ ಜೇನು ನೊಣಗಳನ್ನು ತನ್ನ ಗಲ್ಲದಲ್ಲಿಟ್ಟು ಪೋಷಿಸುತ್ತಿರುವುದು ವಿಶೇಷ. ಇದಲ್ಲದೆ, ಜೇನು ಕೃಷಿಯ ಬಗ್ಗೆ ವಿಶಿಷ್ಟ ಬರಹಗಳನ್ನು ಬರೆದಿದ್ದಾರೆ.
Puttur Honey bearded lady Soumya Pernaje selected for Havyaka Krishi Ratna award
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm