ಬ್ರೇಕಿಂಗ್ ನ್ಯೂಸ್
17-12-24 08:10 pm Mangaluru Correspondent ಕರಾವಳಿ
ಪುತ್ತೂರು, ಡಿ.17: ಬೆಂಗಳೂರು ಅರಮನೆ ಮೈದಾನದಲ್ಲಿ ಡಿ.27ರಿಂದ 29ರ ವರೆಗೆ ನಡೆಯುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ನೀಡಲಾಗುವ "ಹವ್ಯಕ ಕೃಷಿ ರತ್ನ" ಪ್ರಶಸ್ತಿಗೆ ಸೌಮ್ಯ ಪೆರ್ನಾಜೆ ಆಯ್ಕೆಯಾಗಿರುತ್ತಾರೆ.
ಡಿ.27ರಂದು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಗಣ್ಯರ ಸಮ್ಮುಖದಲ್ಲಿ ಹವ್ಯಕ ಕೃಷಿ ರತ್ನ ಪ್ರಶಸ್ತಿಯನ್ನು ಸೌಮ್ಯ ಪೆರ್ನಾಜೆ ಅವರಿಗೆ ನೀಡಿ ಗೌರವಿಸಲಾಗುವುದೆಂದು ಸಮ್ಮೇಳನ ಸಂಚಾಲಕ ಗಣೇಶ್ ಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೌಮ್ಯಾ ಪೆರ್ನಾಜೆಯವರು ಖ್ಯಾತ ಜೇನು ಗಡ್ಡಧಾರಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕುಮಾರ್ ಪೆರ್ನಾಜೆಯವರ ಪತ್ನಿಯಾಗಿದ್ದು ಪತಿಯ ರೀತಿಯಲ್ಲೇ ತಾನೂ ಜೇನು ಗಡ್ಡಧಾರಿಯಾಗಿ ಜೇನು ಕೃಷಿಯಲ್ಲಿ ತೊಡಗಿದ್ದಾರೆ. ಮಹಿಳೆಯಾಗಿ ಜೇನು ನೊಣಗಳನ್ನು ತನ್ನ ಗಲ್ಲದಲ್ಲಿಟ್ಟು ಪೋಷಿಸುತ್ತಿರುವುದು ವಿಶೇಷ. ಇದಲ್ಲದೆ, ಜೇನು ಕೃಷಿಯ ಬಗ್ಗೆ ವಿಶಿಷ್ಟ ಬರಹಗಳನ್ನು ಬರೆದಿದ್ದಾರೆ.
Puttur Honey bearded lady Soumya Pernaje selected for Havyaka Krishi Ratna award
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm