ಬ್ರೇಕಿಂಗ್ ನ್ಯೂಸ್
20-12-24 09:28 pm Mangalore Correspondent ಕರಾವಳಿ
ಮಂಗಳೂರು, ಡಿ.20: ಬಿಜೆಪಿ ಎಂಎಲ್ಸಿ ಸಿಟಿ ರವಿ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರು ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮಲ್ಲಿಕಟ್ಟೆಯ ಸರ್ಕಲ್ ಬಳಿ ಸೇರಿದ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗುತ್ತಲೇ ಕೆಲಹೊತ್ತು ಪ್ರತಿಭಟನೆ ನಡೆಸಿದ್ದಾರೆ. ಅಷ್ಟರಲ್ಲಿ ನೂರಕ್ಕೂ ಹೆಚ್ಚು ಪೊಲೀಸರು ಸುತ್ತುವರಿದಿದ್ದಾರೆ. ಆದರೂ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯತ್ತ ರಸ್ತೆಯಲ್ಲಿ ನುಗ್ಗಿ ಬಂದಿದ್ದಾರೆ. ಈ ವೇಳೆ, ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ.









ಪೊಲೀಸರು ಬಲವಂತವಾಗಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸ್ ಬಸ್ಸಿನೊಳಗೆ ತಳ್ಳಿದ್ದಾರೆ. ಈ ವೇಳೆ, ಕೆಲವು ಮಹಿಳಾ ಕಾರ್ಯಕರ್ತರು ಹೊರಳಾಡಲು ಯತ್ನಿಸಿದ್ದೂ ನಡೆಯಿತು. ಅವರನ್ನೂ ಮಹಿಳಾ ಪೇದೆಯರು ಎತ್ತಿ ಜೀಪಿನೊಳಕ್ಕೆ ತಳ್ಳಿದ್ದಾರೆ. ಆನಂತರ, ಶಾಸಕ ವೇದವ್ಯಾಸ ಕಾಮತ್ ಅವರನ್ನೂ ಜೀಪಿನಲ್ಲಿ ಕುಳ್ಳಿರಿಸಿ ವಶಕ್ಕೆ ಪಡೆದಿದ್ದಾರೆ. 50 ಮಂದಿಯಷ್ಟು ಬಿಜೆಪಿ ಕಾರ್ಯಕರ್ತರಿದ್ದರೆ, ನೂರಕ್ಕೂ ಹೆಚ್ಚು ಪೊಲೀಸರನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿತ್ತು.
BJP members and leaders protest gherao congress office in Mangalore over arrest of CT Ravi. MLA Vedavyas and many members of BJP were taken to police custody.
02-02-26 04:06 pm
HK News Desk
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm