ಬ್ರೇಕಿಂಗ್ ನ್ಯೂಸ್
21-12-24 08:16 pm Mangalore Correspondent ಕರಾವಳಿ
ಮಂಗಳೂರು, ಡಿ.21: ಕರಾವಳಿ ಉತ್ಸವ ಮತ್ತು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ ಹೆಲಿಟೂರಿಸಂ ಆಯೋಜಿಸಿದೆ. ಹೆಲಿಕಾಪ್ಟರ್ ನಲ್ಲಿ ಮಂಗಳೂರು ನಗರವನ್ನು ಪ್ರದಕ್ಷಿಣೆ ಹಾಕುವ ಅಪೂರ್ವ ಅವಕಾಶವನ್ನು ಸಾರ್ವಜನಿಕರಿಗೆ ನೀಡಲಾಗಿದೆ.
ಡಿ.21ರಿಂದ 9 ದಿನಗಳ ಕಾಲ ಹೆಲಿಟೂರಿಸಂ ಇರಲಿದ್ದು ಮಂಗಳೂರು ನಗರದ ಸೌಂದರ್ಯವನ್ನು ಬಾನಂಗಳದಿಂದ ಸವಿಯುವ ಅವಕಾಶವನ್ನು ಜನರಿಗೆ ಒದಗಿಸುತ್ತಿದೆ. ತುಂಬೆ ಏರ್ ಟ್ಯಾಕ್ಸ್ ಕಂಪೆನಿಯ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಈ ಹೆಲಿಟೂರಿಸಂ ಆಯೋಜಿಸಿದೆ. ಡಿ.21ರ ಬೆಳಗ್ಗೆ ಮಂಗಳೂರು ನಗರದ ಮೇರಿಹಿಲ್ ಹೆಲಿಪ್ಯಾಡ್ ನಲ್ಲಿ ಹೆಲಿ ಟೂರಿಸಂ ಅನ್ನು ಉದ್ಘಾಟಿಸಲಾಯಿತು.






ಸ್ವತಃ ದ. ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಎಸ್ಪಿ ಯತೀಶ್, ದ.ಕ ಜಿಲ್ಲೆಯ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಹಾಗೂ ಮಹಾಲಿಂಗ ನಾಯ್ಕರೊಂದಿಗೆ ಹೆಲಿಕಾಪ್ಟರ್ನಲ್ಲಿ ರೌಂಡ್ ಹೊಡೆದು ನಗರದ ಸೌಂದರ್ಯವನ್ನು ಕಣ್ತುಂಬಿಕೊಂಡರು. ಹೆಲಿಕಾಪ್ಟರ್ನಲ್ಲಿ ರೌಂಡ್ ಹೊಡೆದು ಮಂಗಳೂರು ನಗರ, ನೇತ್ರಾವತಿ ನದಿ ತೀರ, ಪಣಂಬೂರು ಬೀಚ್ ಸೌಂದರ್ಯವನ್ನು ವೀಕ್ಷಿಸಬಹುದಾಗಿದೆ. ಪ್ರತೀ ರೌಂಡ್ನಲ್ಲಿ ಆರು ಮಂದಿಗೆ ಹೆಲಿಕಾಪ್ಟರ್ ಸುತ್ತಾಟಕ್ಕೆ ಅವಕಾಶವಿದೆ. ಒಬ್ಬರಿಗೆ 4,500 ರೂ. ಪಾವತಿಸಬೇಕಾಗುತ್ತದೆ. ಒಂದು ರೌಂಡ್ 6-7 ನಿಮಿಷಗಳ ಕಾಲ ತೆಗೆದುಕೊಳ್ಳುತ್ತದೆ. ಮಂಗಳೂರು ನಗರವನ್ನು ನೇತ್ರಾವತಿ ಮತ್ತು ಫಲ್ಗುಣಿ ನದಿ ಸುತ್ತುವರಿದಿದ್ದು ಮೇಲ್ಭಾಗದಲ್ಲಿ ನೋಡಿದರೆ ರಮಣೀಯ ದೃಶ್ಯ ಕಾಣಿಸುತ್ತದೆ.
ಈ ಬಗ್ಗೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಹೆಲಿಟೂರಿಸಂ ಸಕ್ಸಸ್ ಆದಲ್ಲಿ ಮುಂದಕ್ಕೆ ಇದನ್ನು ಮತ್ತಷ್ಟು ವಿಸ್ತರಿಸುವ ಚಿಂತನೆ ಇದೆ. ಕೊಲ್ಲೂರು ಸೇರಿದಂತೆ ಪ್ರವಾಸಿ ತಾಣಗಳಾದ ಬೇಲೂರು -ಹಳೇಬೀಡು, ಬೇಕಲ್ ಫೋರ್ಟ್ಗಳಲ್ಲಿ ಹೆಲಿಟೂರಿಸಂ ಅಳವಡಿಸುವ ಬಗ್ಗೆ ಪ್ರಸ್ತಾಪಗಳಿದ್ದು ಪ್ರವಾಸಿಗರ ಆಸಕ್ತಿ ಅಳವಡಿಸಬಹುದಾಗಿದೆ ಎಂದರು.
District in-charge minister Dinesh Gundu Rao inaugurated the month-long Karavali Utsava on Saturday, December 21, at the Karavali Utsava Grounds, Lalbagh. The festival, running from December 21 to January 19, commenced with a grand and colorful procession from Aloysius PU College to the Utsava
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm