ಬ್ರೇಕಿಂಗ್ ನ್ಯೂಸ್
22-12-24 06:04 pm Udupi Correspondent ಕರಾವಳಿ
ಕುಂದಾಪುರ, ಡಿ.22: ಸಮುದ್ರದಲ್ಲಿ ಪ್ರವಾಸಿಗರನ್ನು ವಿಹಾರ ಕರೆದೊಯ್ಯತ್ತಿದ್ದ ಜೆಟ್ ಸ್ಕೀ ಬೋಟ್ ಪಲ್ಟಿಯಾದ ಘಟನೆ ತ್ರಾಸಿ ಕಡಲ ಕಿನಾರೆಯಲ್ಲಿ ನಡೆದಿದ್ದು ಅದರಲ್ಲಿದ್ದ ರೈಡರ್ ಸಮುದ್ರಪಾಲಾಗಿದ್ದಾನೆ.
ಸಮುದ್ರಕ್ಕೆ ಬಿದ್ದ ಜೆಟ್ ಸ್ಕೀ ರೈಡರ್ ಅನ್ನು ರೋಹಿದಾಸ್ ಅಲಿಯಾಸ್ ರವಿ (45) ಎಂದು ಗುರುತಿಸಲಾಗಿದೆ. ಇವರ ಜೊತೆ ರೈಡ್ ಗೆ ತೆರಳಿದ್ದ ಬೆಂಗಳೂರಿನ ಪ್ರವಾಸಿಗನನ್ನು ರಕ್ಷಿಸಲಾಗಿದೆ. ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್ನ ಜೆಟ್ ಸ್ಕೀ ಬೋಟ್ನಲ್ಲಿ ಓರ್ವ ಪ್ರವಾಸಿಗನನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ ನಡೆಸುತ್ತಿದ್ದಾಗ ಘಟನೆ ನಡೆದಿದೆ. ಈ ವೇಳೆ ರೈಡರ್ ನಿಯಂತ್ರಣ ತಪ್ಪಿ ಜೆಟ್ ಸ್ಕೀ ಮಗುಚಿ ಬಿದ್ದಿತ್ತು. ರೈಡ್ಗೂ ಮೊದಲು ಪ್ರವಾಸಿಗರಿಗೆ ಲೈಫ್ ಜಾಕೆಟ್ ಹಾಕಿ ಸುರಕ್ಷತಾ ಕ್ರಮ ವಹಿಸಿದ್ದರಿಂದ ಆತ ನೀರಿನಲ್ಲಿ ತೇಲಿದ್ದು ರಕ್ಷಣೆ ಮಾಡಲಾಗಿದೆ.
ಮುರ್ಡೇಶ್ವರ ನಿವಾಸಿಯಾದ ರೋಹಿದಾಸ್ ತ್ರಾಸಿಯಲ್ಲಿಯೇ ವಾಸಿಸುತ್ತಿದ್ದು, ಜೆಟ್ ಸ್ಕೀ ಮತ್ತಿತರ ಬೋಟ್ ರೈಡ್ ಕೆಲಸ ಮಾಡಿಕೊಂಡಿದ್ದರು. ನಾಪತ್ತೆಯಾದ ರವಿದಾಸ್ ಅವರ ಶೋಧ ಕಾರ್ಯ ನಡೆಯುತ್ತಿದ್ದು ಗಂಗೊಳ್ಳಿ ಪೊಲೀಸರು ಹಾಗೂ ಕರಾವಳಿ ಪೊಲೀಸ್ ಪಡೆ ಮತ್ತು ಸ್ಥಳೀಯರು ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A jet ski boat carrying a tourist capsized, leading to two people falling into the sea, and the jet ski rider going missing in an incident that occurred at Trasi Beach on Saturday evening. The missing rider has been identified as Rohidas alias Ravi (45), while the tourist from Bengaluru was rescued.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm