ಬ್ರೇಕಿಂಗ್ ನ್ಯೂಸ್
22-12-24 06:04 pm Udupi Correspondent ಕರಾವಳಿ
ಕುಂದಾಪುರ, ಡಿ.22: ಸಮುದ್ರದಲ್ಲಿ ಪ್ರವಾಸಿಗರನ್ನು ವಿಹಾರ ಕರೆದೊಯ್ಯತ್ತಿದ್ದ ಜೆಟ್ ಸ್ಕೀ ಬೋಟ್ ಪಲ್ಟಿಯಾದ ಘಟನೆ ತ್ರಾಸಿ ಕಡಲ ಕಿನಾರೆಯಲ್ಲಿ ನಡೆದಿದ್ದು ಅದರಲ್ಲಿದ್ದ ರೈಡರ್ ಸಮುದ್ರಪಾಲಾಗಿದ್ದಾನೆ.
ಸಮುದ್ರಕ್ಕೆ ಬಿದ್ದ ಜೆಟ್ ಸ್ಕೀ ರೈಡರ್ ಅನ್ನು ರೋಹಿದಾಸ್ ಅಲಿಯಾಸ್ ರವಿ (45) ಎಂದು ಗುರುತಿಸಲಾಗಿದೆ. ಇವರ ಜೊತೆ ರೈಡ್ ಗೆ ತೆರಳಿದ್ದ ಬೆಂಗಳೂರಿನ ಪ್ರವಾಸಿಗನನ್ನು ರಕ್ಷಿಸಲಾಗಿದೆ. ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್ನ ಜೆಟ್ ಸ್ಕೀ ಬೋಟ್ನಲ್ಲಿ ಓರ್ವ ಪ್ರವಾಸಿಗನನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ ನಡೆಸುತ್ತಿದ್ದಾಗ ಘಟನೆ ನಡೆದಿದೆ. ಈ ವೇಳೆ ರೈಡರ್ ನಿಯಂತ್ರಣ ತಪ್ಪಿ ಜೆಟ್ ಸ್ಕೀ ಮಗುಚಿ ಬಿದ್ದಿತ್ತು. ರೈಡ್ಗೂ ಮೊದಲು ಪ್ರವಾಸಿಗರಿಗೆ ಲೈಫ್ ಜಾಕೆಟ್ ಹಾಕಿ ಸುರಕ್ಷತಾ ಕ್ರಮ ವಹಿಸಿದ್ದರಿಂದ ಆತ ನೀರಿನಲ್ಲಿ ತೇಲಿದ್ದು ರಕ್ಷಣೆ ಮಾಡಲಾಗಿದೆ.
ಮುರ್ಡೇಶ್ವರ ನಿವಾಸಿಯಾದ ರೋಹಿದಾಸ್ ತ್ರಾಸಿಯಲ್ಲಿಯೇ ವಾಸಿಸುತ್ತಿದ್ದು, ಜೆಟ್ ಸ್ಕೀ ಮತ್ತಿತರ ಬೋಟ್ ರೈಡ್ ಕೆಲಸ ಮಾಡಿಕೊಂಡಿದ್ದರು. ನಾಪತ್ತೆಯಾದ ರವಿದಾಸ್ ಅವರ ಶೋಧ ಕಾರ್ಯ ನಡೆಯುತ್ತಿದ್ದು ಗಂಗೊಳ್ಳಿ ಪೊಲೀಸರು ಹಾಗೂ ಕರಾವಳಿ ಪೊಲೀಸ್ ಪಡೆ ಮತ್ತು ಸ್ಥಳೀಯರು ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A jet ski boat carrying a tourist capsized, leading to two people falling into the sea, and the jet ski rider going missing in an incident that occurred at Trasi Beach on Saturday evening. The missing rider has been identified as Rohidas alias Ravi (45), while the tourist from Bengaluru was rescued.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm