ಬ್ರೇಕಿಂಗ್ ನ್ಯೂಸ್
14-12-20 10:45 pm Mangaluru Correspondent ಕರಾವಳಿ
ಮಂಗಳೂರು, ಡಿ.14: ಉಗ್ರರ ಪರ ಗೋಡೆಬರಹ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು ಇನ್ನೊಬ್ಬ ವ್ಯಕ್ತಿ ಶಾಮೀಲಾಗಿರುವುದು ಕಂಡುಬಂದಿದ್ದು, ಆತನಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ತಿಳಿಸಿದ್ದಾರೆ.
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ಇದೀಗ ತನಿಖೆ ಪ್ರಾಥಮಿಕ ಹಂತದಲ್ಲಿದ್ದು, ಹೆಚ್ಚಿನ ಮಾಹಿತಿ ನೀಡುವಂತಿಲ್ಲ ಎಂದರು.
ಇತ್ತೀಚೆಗೆ ಬಂಧಿತನಾದ ತೀರ್ಥಹಳ್ಳಿಯ ಸಾದತ್ (50) ನನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿದ್ದು, ನೆಗೆಟಿವ್ ವರದಿ ಬಂದಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು. ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಸಾಕ್ಷಗಳ ಹುಡುಕಾಟ ನಡೆದಿದೆ. ಪ್ರತ್ಯಕ್ಷ ಸಾಕ್ಷಿ ಇಲ್ಲದಿದ್ದರೆ ತಾಂತ್ರಿಕ ಸಾಕ್ಷ್ಯ ಕೂಡ ಮಹತ್ವದ್ದಾಗಿದ್ದು, ಅವುಗಳನ್ನೂ ಕಲೆ ಹಾಕಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸಿಸಿ ಕ್ಯಾಮೆರಾ ದುರಸ್ತಿ ;
ಪೊಲೀಸ್ ಇಲಾಖೆಯಿಂದ ಮಂಗಳೂರು ನಗರದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾಗಳ ಪೈಕಿ ಹಾಳಾದವುಗಳನ್ನು ದುರಸ್ತಿಗೆ ಕಳುಹಿಸಲಾಗಿದ್ದು, ಇನ್ನೊಂದು ತಿಂಗಳಲ್ಲಿ ಅವುಗಳನ್ನು ಪುನರ್ ಸ್ಥಾಪಿಸಲಾಗುತ್ತದೆ. ನಗರದಲ್ಲಿ ಖಾಸಗಿ ಸೇರಿದಂತೆ ಒಟ್ಟು 18,500 ಸಿಸಿಟಿವಿ ಕ್ಯಾಮರಾಗಳಿದ್ದು, ಇವೆಲ್ಲವೂ ಪಬ್ಲಿಕ್ ಸೇಫ್ಟಿ ಆ್ಯಕ್ಟ್ ಅಡಿಯಲ್ಲಿ ಬರುವುದರಿಂದ ಎಲ್ಲ ಕ್ಯಾಮರಾಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ವಿಕಾಶ್ ಕುಮಾರ್ ತಿಳಿಸಿದರು.
Pro-terror graffiti in Mangalore, Police are in the search for the fourth accused said Police Commissioner Vikas. So far three have been arrested in connection to this case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am