ಬ್ರೇಕಿಂಗ್ ನ್ಯೂಸ್
15-12-20 11:28 am Mangalore Correspondent ಕರಾವಳಿ
ಪುತ್ತೂರು, ಡಿ.15: ಇಲ್ಲಿನ ಪೋಳ್ಯ ಎಂಬಲ್ಲಿ ಇಂದು ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರೆಸ್ಸೆಸ್ ಹಿರಿಯ ಮುಖಂಡ ವೆಂಕರಮಣ ಹೊಳ್ಳ (60) ಮೃತಪಟ್ಟಿದ್ದಾರೆ.
ಬಿ.ಸಿ.ರೋಡಿನ ಅಗ್ರಬೈಲ್ ನಿವಾಸಿ, ಆರೆಸ್ಸೆಸ್ ಮಂಗಳೂರು ವಿಭಾಗ ಗ್ರಾಮವಿಕಾಸ ಪ್ರಮುಖರೂ ಆಗಿದ್ದ ವೆಂಕಟರಮಣ ಹೊಳ್ಳ (60) ಬೈಕಿನಲ್ಲಿ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದ್ದಾರೆ.

ಸೋಮವಾರ ಆರೆಸ್ಸೆಸ್ ಬೈಠಕ್ ಮುಗಿಸಿ, ಪುತ್ತೂರಿನಲ್ಲೇ ತಂಗಿದ್ದ ವೆಂಕಟರಮಣ, ಮಂಗಳವಾರ ಬೆಳಗ್ಗೆ ಬೈಕ್ ನಲ್ಲಿ ಬಿ.ಸಿ.ರೋಡಿನ ಅಗ್ರಬೈಲ್ ನಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಬ್ಯಾರಿಕೇಡ್ ಗೆ ಡಿಕ್ಕಿಯಾದ ಸ್ಥಿತಿಯಲ್ಲಿ ಬೈಕ್ ಪತ್ತೆಯಾಗಿದ್ದು ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದರು.
ಬಾಲ್ಯದಿಂದಲೇ ಆರೆಸ್ಸೆಸ್ ಸ್ವಯಂಸೇವಕರಾಗಿ ಗುರುತಿಸಿಕೊಂಡಿದ್ದ ಹೊಳ್ಳರು, ಈಗಿನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಮಾರ್ಗದರ್ಶಕರಾಗಿದ್ದರು. ಅವರ ಮನೆಯಲ್ಲಿಯೇ ಸಂಘದ ಶಿಕ್ಷಣವನ್ನು ನಳಿನ್ ಪಡೆದಿದ್ದರು. ಇತ್ತೀಚೆಗೆ ಗ್ರಾಮ ವಿಕಾಸ ಸಮಿತಿಯ ಮಂಗಳೂರು ವಿಭಾಗ ಸಂಚಾಲಕರಾಗಿ ಬಿ.ಸಿ.ರೋಡ್, ಸುಳ್ಯ, ಪುತ್ತೂರು ಸಹಿತ ಹಲವೆಡೆ ಯುವಕರಿಗೆ ಸ್ವಯಂ ಉದ್ಯೋಗ ತರಬೇತಿ ಆಯೋಜಿಸಿ ಕಾರ್ಯಕರ್ತರ ಪಾಲಿಗೆ ಆಶಾಕಿರಣವಾಗಿದ್ದರು.
Puttur Prominent Rss Leader was killed after a road accident in Bantwal. The deceased has been identified as Venkataramana (60).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am