ಬ್ರೇಕಿಂಗ್ ನ್ಯೂಸ್
15-12-20 11:28 am Mangalore Correspondent ಕರಾವಳಿ
ಪುತ್ತೂರು, ಡಿ.15: ಇಲ್ಲಿನ ಪೋಳ್ಯ ಎಂಬಲ್ಲಿ ಇಂದು ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರೆಸ್ಸೆಸ್ ಹಿರಿಯ ಮುಖಂಡ ವೆಂಕರಮಣ ಹೊಳ್ಳ (60) ಮೃತಪಟ್ಟಿದ್ದಾರೆ.
ಬಿ.ಸಿ.ರೋಡಿನ ಅಗ್ರಬೈಲ್ ನಿವಾಸಿ, ಆರೆಸ್ಸೆಸ್ ಮಂಗಳೂರು ವಿಭಾಗ ಗ್ರಾಮವಿಕಾಸ ಪ್ರಮುಖರೂ ಆಗಿದ್ದ ವೆಂಕಟರಮಣ ಹೊಳ್ಳ (60) ಬೈಕಿನಲ್ಲಿ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದ್ದಾರೆ.

ಸೋಮವಾರ ಆರೆಸ್ಸೆಸ್ ಬೈಠಕ್ ಮುಗಿಸಿ, ಪುತ್ತೂರಿನಲ್ಲೇ ತಂಗಿದ್ದ ವೆಂಕಟರಮಣ, ಮಂಗಳವಾರ ಬೆಳಗ್ಗೆ ಬೈಕ್ ನಲ್ಲಿ ಬಿ.ಸಿ.ರೋಡಿನ ಅಗ್ರಬೈಲ್ ನಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಬ್ಯಾರಿಕೇಡ್ ಗೆ ಡಿಕ್ಕಿಯಾದ ಸ್ಥಿತಿಯಲ್ಲಿ ಬೈಕ್ ಪತ್ತೆಯಾಗಿದ್ದು ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದರು.
ಬಾಲ್ಯದಿಂದಲೇ ಆರೆಸ್ಸೆಸ್ ಸ್ವಯಂಸೇವಕರಾಗಿ ಗುರುತಿಸಿಕೊಂಡಿದ್ದ ಹೊಳ್ಳರು, ಈಗಿನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಮಾರ್ಗದರ್ಶಕರಾಗಿದ್ದರು. ಅವರ ಮನೆಯಲ್ಲಿಯೇ ಸಂಘದ ಶಿಕ್ಷಣವನ್ನು ನಳಿನ್ ಪಡೆದಿದ್ದರು. ಇತ್ತೀಚೆಗೆ ಗ್ರಾಮ ವಿಕಾಸ ಸಮಿತಿಯ ಮಂಗಳೂರು ವಿಭಾಗ ಸಂಚಾಲಕರಾಗಿ ಬಿ.ಸಿ.ರೋಡ್, ಸುಳ್ಯ, ಪುತ್ತೂರು ಸಹಿತ ಹಲವೆಡೆ ಯುವಕರಿಗೆ ಸ್ವಯಂ ಉದ್ಯೋಗ ತರಬೇತಿ ಆಯೋಜಿಸಿ ಕಾರ್ಯಕರ್ತರ ಪಾಲಿಗೆ ಆಶಾಕಿರಣವಾಗಿದ್ದರು.
Puttur Prominent Rss Leader was killed after a road accident in Bantwal. The deceased has been identified as Venkataramana (60).
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm