ಬ್ರೇಕಿಂಗ್ ನ್ಯೂಸ್
27-12-24 11:02 pm Mangalore Correspondent ಕರಾವಳಿ
ಉಳ್ಳಾಲ, ಡಿ.27: ದೈವದ ನೇಮ ಆಗುತ್ತಿದ್ದಾಗ ಗದ್ದೆಯಲ್ಲಿ ಕಸ-ಕಡ್ಡಿ, ತ್ಯಾಜ್ಯರಾಶಿ ತುಂಬಿದ್ದನ್ನು ಕಂಡು ವೈದ್ಯನಾಥ ದೈವ ಕೋಪಗೊಂಡು ಕಸದ ರಾಶಿಯನ್ನು ತೆಗೆದು ಶುಚಿಗೊಳಿಸದಿದ್ದಲ್ಲಿ ಕೇಡು ಆಗಬಹುದೆಂದು ಕಿಡಿನುಡಿಯಾಡಿದ ಘಟನೆ ಮಂಗಳೂರಿನ ಹೊರವಲಯದ ಕೊಲ್ಯ ಕನೀರುತೋಟ ಎಂಬಲ್ಲಿ ನಡೆದಿದೆ.
ತೊಕ್ಕೊಟ್ಟು ಕುಂಪಲ ಬಳಿಯ ಕನೀರುತೋಟದಲ್ಲಿ ಮಲಯಾಳ ಚಾಮುಂಡಿ ದೈವದ ಕಟ್ಟೆ ಜಾತ್ರೆ ಬುಧವಾರ ನಡೆದಿತ್ತು. ರಾತ್ರಿ ವೈದ್ಯನಾಥ ದೈವದ ನೇಮ ಹಾಗೂ ವಲಸರಿ ಸೇವೆಯಿತ್ತು. ಆವೇಶವಾಗಿ ಅಣಿಯೇರಿ ನೇಮ ನಡೆದು ಇನ್ನೇನು ವಲಸರಿ ಹೊರಡಬೇಕು ಎನ್ನುವಾಗ ವೈದ್ಯನಾಥ ದೈವವು ಆಡಳಿತ ಮಂಡಳಿ ಸದಸ್ಯರ ಬಗ್ಗೆಯೇ ಕೆಂಡಾಮಂಡಲವಾಗಿದೆ.
ನೇಮ ನಡೆಯುವ ಗದ್ದೆಯಲ್ಲಿ ತ್ಯಾಜ್ಯದ ರಾಶಿ ಬಿದ್ದುದನ್ನು ಕಂಡು "ಇದೇನು ವಲಸರಿ ಗದ್ದೆಯೋ, ಸಂತೆಗದ್ದೆಯೋ? ನಾನು ಎಂಜಲು ತುಳಿದು ಹೋಗಬೇಕೇ? ತ್ಯಾಜ್ಯ ತೆಗೆಯದೆ, ದೀಪದ ದಳಿಯಲ್ಲಿ ಇರುವ ಸಂತೆ ತೆಗೆಯದೆ ವಲಸರಿ ಇಳಿಯೋಲ್ಲ. ಹೇಗೆ ಆಗಬೇಕೋ ಹಾಗೆಯೇ ಆಗಬೇಕು. ಹೇಗೋ ಆದರೆ ಆಯ್ತು ಎನ್ನುವುದು ಉಚಿತವಲ್ಲ. ನಾನು ಮಾಯದಲ್ಲಿ ಹೇಗೂ ವಲಸರಿ ಹೋಗುತ್ತೇನೆ. ಎಂಜಲು ತುಳಿದು ಹೋದರೆ ಅದರಿಂದ ಕೇಡುಂಟಾದರೆ ನಿಮಗೆ. ಅದಕ್ಕಾಗಿ ಎಚ್ಚರಿಸುತ್ತೇನೆ ಎಂದು ವೈದ್ಯನಾಥ ದೈವ ಕೋಪಾವೇಶದಲ್ಲಿ ನುಡಿದಿದ್ದು ಇದರ ವಿಡಿಯೋ ವೈರಲ್ ಆಗಿದೆ.
ವಲಸರಿ ಹೋಗುವ ಗದ್ದೆಯಲ್ಲಿ ಐಸ್ ಕ್ರೀಂ ಪ್ಯಾಕೆಟ್ ಇನ್ನಿತರ ಕಸ ಕಡ್ಡಿಗಳು ತುಂಬಿದ್ದು ಅದರ ಮೇಲೆಯೇ ಹೋಗಬೇಕಾದ ಪ್ರಸಂಗ ಬಂದಾಗ ಎಚ್ಚರದ ನುಡಿಯಾಡಿದೆ.
Mangalore Daiva slams at Adminstration members for throwing waste during program at Kolya.
04-05-25 02:27 pm
Bangalore Correspondent
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
Karkala Mla Sunil Kumar, Parameshwar: ಆ್ಯಂಟಿ...
03-05-25 09:38 pm
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm