ಬ್ರೇಕಿಂಗ್ ನ್ಯೂಸ್
28-12-24 12:14 pm Mangalore Correspondent ಕರಾವಳಿ
ಪುತ್ತೂರು, ಡಿ.28: ಬೆಳ್ಳಂಬೆಳಗ್ಗೆ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದು ತಂದೆ, ಮಗ ಸೇರಿ ಮೂವರು ಸಾವನಪ್ಪಿದ ಘಟನೆ ನಡೆದಿದೆ.
ಮೃತರನ್ನು ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ, ಅವರ ಮಗ ಚಿದಾನಂದ ನಾಯ್ಕ ಮತ್ತು ಪಕ್ಕದ ಮನೆಯ ರಮೇಶ್ ನಾಯ್ಕ ಎಂದು ಗುರುತಿಸಲಾಗಿದೆ. ಇವರು ಗೋಂದೋಳ್ ಪೂಜೆಗೆ ವಿಟ್ಲ ಸಮೀಪದ ಪುಣಚಕ್ಕೆ ನಿನ್ನೆ ರಾತ್ರಿ ಆಗಮಿಸಿದ್ದು ನಸುಕಿನಲ್ಲಿ ಹಿಂತಿರುಗಿದ್ದರು. 4.30ರ ವೇಳೆಗೆ ಪುಣಚದ ಬುಳೇರಿಕಟ್ಟೆಯಿಂದ ಒಳರಸ್ತೆಯಲ್ಲಿ ಬಂದು ಪುತ್ತೂರು ಬೈಪಾಸ್ ನಲ್ಲಿ ಹೆದ್ದಾರಿಗೆ ಸೇರುವಲ್ಲಿಯೇ ಅಪಘಾತಕ್ಕೀಡಾಗಿದೆ.




ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಹೆಚ್ಚು ಆಳವಿಲ್ಲದ ರಸ್ತೆ ಬದಿಯ ಕಂದಕಕ್ಕೆ ಬಿದ್ದಿದ್ದು, ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ನಸುಕಿನಲ್ಲಿ ಅಪಘಾತ ನಡೆದಿದ್ದರೂ, ಬೆಳಗ್ಗೆ 6 ಗಂಟೆ ವೇಳೆಗೆ ಘಟನೆ ಸ್ಥಳೀಯರಿಗೆ ತಿಳಿದುಬಂದಿತ್ತು. ಬಳಿಕ ಪೊಲೀಸರು ಮತ್ತು ಸ್ಥಳೀಯರು ಸೇರಿ ಕಾರನ್ನು ಎತ್ತಿದ್ದು ಅಡಿಯಲ್ಲಿ ಸಿಲುಕಿಕೊಂಡಿದ್ದವರನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅಷ್ಟರಲ್ಲಿ ಮೂವರು ಕೂಡ ಸಾವನ್ನಪ್ಪಿದ್ದಾರೆ.
Three people lost their lives in a tragic accident when a car overturned into a ditch near the bypass road at Parladka Junction. The victims have been identified as Annu Naik, his son Chidanand, and their neighbor Ramesh Naik, all residents of Jattipalla in Sullia.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm