ಬ್ರೇಕಿಂಗ್ ನ್ಯೂಸ್
28-12-24 12:14 pm Mangalore Correspondent ಕರಾವಳಿ
ಪುತ್ತೂರು, ಡಿ.28: ಬೆಳ್ಳಂಬೆಳಗ್ಗೆ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದು ತಂದೆ, ಮಗ ಸೇರಿ ಮೂವರು ಸಾವನಪ್ಪಿದ ಘಟನೆ ನಡೆದಿದೆ.
ಮೃತರನ್ನು ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ, ಅವರ ಮಗ ಚಿದಾನಂದ ನಾಯ್ಕ ಮತ್ತು ಪಕ್ಕದ ಮನೆಯ ರಮೇಶ್ ನಾಯ್ಕ ಎಂದು ಗುರುತಿಸಲಾಗಿದೆ. ಇವರು ಗೋಂದೋಳ್ ಪೂಜೆಗೆ ವಿಟ್ಲ ಸಮೀಪದ ಪುಣಚಕ್ಕೆ ನಿನ್ನೆ ರಾತ್ರಿ ಆಗಮಿಸಿದ್ದು ನಸುಕಿನಲ್ಲಿ ಹಿಂತಿರುಗಿದ್ದರು. 4.30ರ ವೇಳೆಗೆ ಪುಣಚದ ಬುಳೇರಿಕಟ್ಟೆಯಿಂದ ಒಳರಸ್ತೆಯಲ್ಲಿ ಬಂದು ಪುತ್ತೂರು ಬೈಪಾಸ್ ನಲ್ಲಿ ಹೆದ್ದಾರಿಗೆ ಸೇರುವಲ್ಲಿಯೇ ಅಪಘಾತಕ್ಕೀಡಾಗಿದೆ.
ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಹೆಚ್ಚು ಆಳವಿಲ್ಲದ ರಸ್ತೆ ಬದಿಯ ಕಂದಕಕ್ಕೆ ಬಿದ್ದಿದ್ದು, ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ನಸುಕಿನಲ್ಲಿ ಅಪಘಾತ ನಡೆದಿದ್ದರೂ, ಬೆಳಗ್ಗೆ 6 ಗಂಟೆ ವೇಳೆಗೆ ಘಟನೆ ಸ್ಥಳೀಯರಿಗೆ ತಿಳಿದುಬಂದಿತ್ತು. ಬಳಿಕ ಪೊಲೀಸರು ಮತ್ತು ಸ್ಥಳೀಯರು ಸೇರಿ ಕಾರನ್ನು ಎತ್ತಿದ್ದು ಅಡಿಯಲ್ಲಿ ಸಿಲುಕಿಕೊಂಡಿದ್ದವರನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅಷ್ಟರಲ್ಲಿ ಮೂವರು ಕೂಡ ಸಾವನ್ನಪ್ಪಿದ್ದಾರೆ.
Three people lost their lives in a tragic accident when a car overturned into a ditch near the bypass road at Parladka Junction. The victims have been identified as Annu Naik, his son Chidanand, and their neighbor Ramesh Naik, all residents of Jattipalla in Sullia.
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm