ಬ್ರೇಕಿಂಗ್ ನ್ಯೂಸ್
28-12-24 12:14 pm Mangalore Correspondent ಕರಾವಳಿ
ಪುತ್ತೂರು, ಡಿ.28: ಬೆಳ್ಳಂಬೆಳಗ್ಗೆ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದು ತಂದೆ, ಮಗ ಸೇರಿ ಮೂವರು ಸಾವನಪ್ಪಿದ ಘಟನೆ ನಡೆದಿದೆ.
ಮೃತರನ್ನು ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ, ಅವರ ಮಗ ಚಿದಾನಂದ ನಾಯ್ಕ ಮತ್ತು ಪಕ್ಕದ ಮನೆಯ ರಮೇಶ್ ನಾಯ್ಕ ಎಂದು ಗುರುತಿಸಲಾಗಿದೆ. ಇವರು ಗೋಂದೋಳ್ ಪೂಜೆಗೆ ವಿಟ್ಲ ಸಮೀಪದ ಪುಣಚಕ್ಕೆ ನಿನ್ನೆ ರಾತ್ರಿ ಆಗಮಿಸಿದ್ದು ನಸುಕಿನಲ್ಲಿ ಹಿಂತಿರುಗಿದ್ದರು. 4.30ರ ವೇಳೆಗೆ ಪುಣಚದ ಬುಳೇರಿಕಟ್ಟೆಯಿಂದ ಒಳರಸ್ತೆಯಲ್ಲಿ ಬಂದು ಪುತ್ತೂರು ಬೈಪಾಸ್ ನಲ್ಲಿ ಹೆದ್ದಾರಿಗೆ ಸೇರುವಲ್ಲಿಯೇ ಅಪಘಾತಕ್ಕೀಡಾಗಿದೆ.




ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಹೆಚ್ಚು ಆಳವಿಲ್ಲದ ರಸ್ತೆ ಬದಿಯ ಕಂದಕಕ್ಕೆ ಬಿದ್ದಿದ್ದು, ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ನಸುಕಿನಲ್ಲಿ ಅಪಘಾತ ನಡೆದಿದ್ದರೂ, ಬೆಳಗ್ಗೆ 6 ಗಂಟೆ ವೇಳೆಗೆ ಘಟನೆ ಸ್ಥಳೀಯರಿಗೆ ತಿಳಿದುಬಂದಿತ್ತು. ಬಳಿಕ ಪೊಲೀಸರು ಮತ್ತು ಸ್ಥಳೀಯರು ಸೇರಿ ಕಾರನ್ನು ಎತ್ತಿದ್ದು ಅಡಿಯಲ್ಲಿ ಸಿಲುಕಿಕೊಂಡಿದ್ದವರನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅಷ್ಟರಲ್ಲಿ ಮೂವರು ಕೂಡ ಸಾವನ್ನಪ್ಪಿದ್ದಾರೆ.
Three people lost their lives in a tragic accident when a car overturned into a ditch near the bypass road at Parladka Junction. The victims have been identified as Annu Naik, his son Chidanand, and their neighbor Ramesh Naik, all residents of Jattipalla in Sullia.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm