ಬ್ರೇಕಿಂಗ್ ನ್ಯೂಸ್
29-12-24 09:56 pm Mangalore Correspondent ಕರಾವಳಿ
ಮಂಗಳೂರು, ಡಿ.29: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ ಬಂಗ್ರಕುಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ರಾಮ ಲಕ್ಷ್ಮಣ ಜೋಡುಕರೆ ಕಂಬಳದಲ್ಲಿ 171 ಜೊತೆ ಕೋಣಗಳು ಭಾಗವಹಿಸಿದ್ದು ಭಾನುವಾರ ಅಪರಾಹ್ನ ವೇಳೆಗೆ ಫೈನಲ್ ಓಟ ಮುಕ್ತಾಯಗೊಂಡಿದೆ.
ಕನೆಹಲಗೆ : 07 ಜೊತೆ, ಅಡ್ಡಹಲಗೆ: 08 ಜೊತೆ, ಹಗ್ಗ ಹಿರಿಯ: 20 ಜೊತೆ, ನೇಗಿಲು ಹಿರಿಯ: 32 ಜೊತೆ, ಹಗ್ಗ ಕಿರಿಯ: 23 ಜೊತೆ, ನೇಗಿಲು ಕಿರಿಯ: 81 ಜೊತೆ ಸೇರಿ ಒಟ್ಟು 171 ಜೊತೆ ಕೋಣಗಳು ಭಾಗವಹಿಸಿದ್ದವು.




ಕನೆಹಲಗೆ ವಿಭಾಗದಲ್ಲಿ ಬೊಳ್ಳಂಬಳ್ಳಿ ಶ್ರೀ ರಾಮ ಚೈತ್ರ ಪರಮೇಶ್ವರ ಭಟ್ (ಹಲಗೆ ಮುಟ್ಟಿದವರು: ಭಟ್ಕಳ ಪಾಂಡು) ಮತ್ತು ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ (ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ), ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ (ಹಲಗೆ ಮುಟ್ಟಿದವರು: ಭಟ್ಕಳ ಪಾಂಡು), ವಾಮಂಜೂರು ತಿರುವೈಲುಗುತ್ತು ಅಭಿಷೇಕ್ ನವೀನ್ಚಂದ್ರ ಆಳ್ವ (ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ), ಬೋಳಾರ ತ್ರಿಶಾಲ್ ಕೆ ಪೂಜಾರಿ (ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಮುದ್ದುಮನೆ ಭರತ್ ನಾಯ್ಕ್), ಬಾರ್ಕೂರು ಶಾಂತಾರಾಮ ಶೆಟ್ಟಿ (ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ) ಹಾಗೂ ನಿಡ್ಡೋಡಿ ಕಾನ ರಾಮ ಸುವರ್ಣ (ಹಲಗೆ ಮುಟ್ಟಿದವರು: ಕೊಕ್ಕರ್ಣೆ ವಡಾಪಿ ಸುರೇಶ್ ನಾಯ್ಕ್) ಅವರ ಕೋಣಗಳು ಸಮಾನ ರೀತಿಯಲ್ಲಿ ಬಹುಮಾನ ಪಡೆದಿವೆ.





ಅಡ್ಡ ಹಲಗೆ ವಿಭಾಗದಲ್ಲಿ ಪ್ರಥಮ: ನಾರಾವಿ ಯುವರಾಜ್ ಜೈನ್ ಕಂಬಳಾಭಿಮಾನಿ ವಕೀಲರ ವೃಂದ ಮಂಗಳೂರು "ಎ" (ಹಲಗೆ ಮುಟ್ಟಿದವರು: ಭಟ್ಕಳ ಹರೀಶ್), ದ್ವಿತೀಯ: ನಾರಾವಿ ಯುವರಾಜ್ ಜೈನ್ ಕಂಬಳಾಭಿಮಾನಿ ವಕೀಲರ ವೃಂದ ಮಂಗಳೂರು "ಬಿ" (ಹಲಗೆ ಮುಟ್ಟಿದವರು: ಭಟ್ಕಳ ಹರೀಶ್)
ಹಗ್ಗ ಹಿರಿಯ ವಿಭಾಗದಲ್ಲಿ ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ "ಎ" (11.86 ಸೆ.) ( ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ) ಹಾಗೂ ದ್ವಿತೀಯ ಸ್ಥಾನ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ "ಬಿ" (12.06 ಸೆ.) ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ಹಗ್ಗ ಕಿರಿಯ ವಿಭಾಗದಲ್ಲಿ ಪ್ರಥಮ: ಮಾಳ ಕಲ್ಲೇರಿ ಭರತ್ ಶರತ್ ಶೆಟ್ಟಿ (11.72 ಸೆ.) ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ ಹಾಗೂ ದ್ವಿತೀಯ ಸ್ಥಾನ 80 ಬಡಗ ಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ "ಬಿ" (11.90 ಸೆ.) ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ: ಬೋಳದ ಗುತ್ತು ಸತೀಶ್ ಶೆಟ್ಟಿ "ಬಿ" (11.53 ಸೆ.) ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ ಹಾಗೂ ದ್ವಿತೀಯ ಸ್ಥಾನ ಮಂಗಳೂರು ಬಜಾಲ್ ಶೈಲೇಶ್ ಶೆಟ್ಟಿ (11.59 ಸೆ.) ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ನೇಗಿಲು ಕಿರಿಯ ವಿಭಾಗದಲ್ಲಿ ಪ್ರಥಮ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ "ಎ" (11.80) ಓಡಿಸಿದವರು: ಪಟ್ಟೆ ಗುರು ಚರಣ್ ಹಾಗೂ ದ್ವಿತೀಯ ಸ್ಥಾನಿಯಾಗಿ ಮುನಿಯಾಲು ಉದಯ ಕುಮಾರ್ ಶೆಟ್ಟಿ "ಎ" (12.46)
ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್
ಬಹುಮಾನ ವಿಜೇತ ಕೋಣಗಳ ಮಾಲಕರಿಗೆ ಕ್ಯಾ ಬ್ರಿಜೇಶ್ ಚೌಟ ಮತ್ತು ಕಂಬಳ ಸಮಿತಿಯ ಬಳಗದವರು ಬಹುಮಾನ ಕೊಟ್ಟು ಗೌರವಿಸಿದ್ದಾರೆ.
As many as 171 pairs of buffaloes were part of the eighth edition of Mangaluru Kambala that concluded on Sunday at Goldfinch City here. There were seven pairs of buffaloes in Kane Halage, eight in Adda Halage, 20 in Hagga Hiriya, 23 in Hagga Kiriya, 32 in Negilu Hiriya, and 81 pairs in Negilu Kiriya categories.
02-02-26 03:02 pm
HK News Desk
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm