ಬ್ರೇಕಿಂಗ್ ನ್ಯೂಸ್
05-01-25 10:51 pm Mangalore Correspondent ಕರಾವಳಿ
ಉಳ್ಳಾಲ, ಜ.5: ಉಳ್ಳಾಲ ತಾಲೂಕಿನ ಪ್ರತಿಷ್ಟಿತ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ನಿರ್ದೇಶಕರ ಚುನಾವಣೆ ಭಾನುವಾರ ನಡೆದಿದ್ದು, ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಗುತ್ತು ಅವರ ನೇತೃತ್ವದ ಕೋಟೆಕಾರು ಸಹಕಾರ ಅಭಿವೃದ್ಧಿ ಸಮಿತಿಯ ಸಮಾನ ಮನಸ್ಕ ಅಭ್ಯರ್ಥಿಗಳು 12 ಕ್ಷೇತ್ರಗಳಲ್ಲೂ ಸ್ಪರ್ಧಿಸಿ ಗೆದ್ದು ಬೀಗಿದ್ದಾರೆ. 12 ಕ್ಷೇತ್ರದಲ್ಲೂ ಸ್ಫರ್ಧಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಖಾತೆ ತೆರೆಯುವಲ್ಲಿ ಮುಗ್ಗರಿಸಿದ್ದಾರೆ.
ಭಾನುವಾರ ಕೋಟೆಕಾರಿನ ಸ್ಟೆಲ್ಲಾ ಮೆರೀಸ್ ಶಾಲೆಯಲ್ಲಿ ಬೆಳಗ್ಗೆ 9 ರಿಂದ 4 ಗಂಟೆಯ ವರೆಗೆ ಸಂಘದ ಸದಸ್ಯರಿಂದ ಮತದಾನ ಪ್ರಕ್ರಿಯೆ ನಡೆದಿದ್ದು, ಸಂಜೆ ವೇಳೆ ಮತ ಎಣಿಕೆ ನಡೆದಿದೆ. ಚುನಾವಣಾ ಅಧಿಕಾರಿಯಾಗಿದ್ದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಮಂಗಳೂರು ಇಲ್ಲಿನ ಅಧೀಕ್ಷಕರಾದ ಬಿ.ನಾಗೇಂದ್ರ ಅವರು ಫಲಿತಾಂಶವನ್ನು ಘೋಷಿಸಿದರು. ಫಲಿತಾಂಶದಲ್ಲಿ ಕೋಟೆಕಾರು ಸಹಕಾರ ಅಭಿವೃದ್ಧಿ ಸಮಿತಿಯ ಸಮಾನ ಮನಸ್ಕ 12 ಅಭ್ಯರ್ಥಿಗಳೂ ಜಯ ಗಳಿಸಿದ್ದಾರೆ.




ಸಾಲಗಾರ ಸಾಮಾನ್ಯ ಕ್ಷೇತ್ರದಲ್ಲಿ ಅಬ್ಬುಸಾಲಿ ಕೆ.ಬಿ, ಕೃಷ್ಣಪ್ಪ ಸಾಲ್ಯಾನ್, ಗಂಗಾಧರ ಯು, ರಾಘವ ಉಚ್ಚಿಲ್, ರಾಘವ ಆರ್.ಉಚ್ಚಿಲ್, ಸಾಲಗಾರ ಅನುಸೂಚಿತ ಜಾತಿ ಕ್ಷೇತ್ರದಲ್ಲಿ ಕೃಷ್ಣಪ್ಪ, ಸಾಲಗಾರ ಅನುಸೂಚಿತ ಪಂಗಡ ಕ್ಷೇತ್ರದಲ್ಲಿ ಬಾಬು ನಾಯಕ್ , ಸಾಲಗಾರ ಹಿಂದುಳಿದ ವರ್ಗ "ಎ" ಕ್ಷೇತ್ರದಲ್ಲಿ ಅರುಣ್ ಕುಮಾರ್ ಯು, ಸಾಲಗಾರ ಹಿಂದುಳಿದ ವರ್ಗ "ಬಿ" ಕ್ಷೇತ್ರದಲ್ಲಿ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಗುತ್ತು, ಸಾಲಗಾರ ಮಹಿಳಾ ಮೀಸಲು ಸ್ಥಾನ ಕ್ಷೇತ್ರದಲ್ಲಿ ಸುನಿತಾ ಲೋಬೊ, ಸುರೇಖಾ ಚಂದ್ರಹಾಸ್ ಜಯ ಗಳಿಸಿದ್ದಾರೆ.
ಸಾಲಗಾರರಲ್ಲದ ಕ್ಷೇತ್ರದಲ್ಲಿ ಉದಯ ಕುಮಾರ್ ಶೆಟ್ಟಿ ಕೊಂಡಾಣಗುತ್ತು ಜಯ ಗಳಿಸಿದ್ದಾರೆ.
ಮತದಾನ ಕೇಂದ್ರದ ಬಳಿಯಲ್ಲೇ ಕೆಲವರಿಗೆ ಸಂಘದ ಸದಸ್ಯತನದ ನಕಲಿ ಗುರುತಿನ ಕಾರ್ಡ್ ಗಳನ್ನ ನೀಡಿ ಮತದಾನ ನಡೆಸುತ್ತಿರುವ ಬಗ್ಗೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ.
Mangalore Kotekar Samaja Seva Sahakari Sangha bank election, major victory. BJP members thronged to open bank accounts soon after their leaders were announced as winners.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm