ಬ್ರೇಕಿಂಗ್ ನ್ಯೂಸ್
06-01-25 08:29 pm Mangalore Correspondent ಕರಾವಳಿ
ಮಂಗಳೂರು, ಜ.6: ಅಪರೂಪದಲ್ಲಿ ಅಪರೂಪ ಎನ್ನುವಂತೆ ಮಹಿಳೆಯೊಬ್ಬರು ನಗರದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಮಹಿಳೆಯ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ತೆಲಂಗಾಣ ರಾಜ್ಯದ ತೇಜ ಎಂಬವರ ಪತ್ನಿ ಬಾನೋತ್ ದುರ್ಗಾ ಎಂಬವರು ನಾಲ್ವರು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ. ನಾಲ್ವರು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮಟ್ಟಿಗೆ ಅತ್ಯಂತ ಅಪರೂಪದ ಪ್ರಕರಣ ಎಂದೆನಿಸಿದೆ. 30 ವಾರಗಳಲ್ಲಿ ಅಂದರೆ ತಿಂಗಳು ಭರ್ತಿಯಾಗದೆ ಹೆರಿಗೆಯಾಗಿದ್ದು ನಾಲ್ಕು ಮಕ್ಕಳಿದ್ದುದರಿಂದ ಮಹಿಳೆಯನ್ನು ಏಳು ತಿಂಗಳಲ್ಲಿ ಸಿಸೇರಿಯನ್ ಮಾಡಲಾಗಿದೆ. ಸದ್ಯ ಮಕ್ಕಳಿಗೆ ಎನ್ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಲ್ಕು ಮಕ್ಕಳ ಜನನ ಬಹಳ ಅಪರೂಪವಾಗಿದ್ದು, ಇದು 7 ಲಕ್ಷ ಗರ್ಭಧಾರಣೆಗಳಲ್ಲಿ ಒಂದರಲ್ಲಿ ಮಾತ್ರ ಸಂಭವಿಸುತ್ತವೆ ಎಂದು ವೈದ್ಯರು ಹೇಳುತ್ತಾರೆ. ಸ್ತ್ರೀರೋಗ ತಜ್ಞೆ ಡಾ.ಜೋಯ್ಲೀನ್ ಡಿ ಅಲ್ಮೇಡಾ ಗರ್ಭಿಣಿಯ ಪ್ರಸವಪೂರ್ವ ಆರೈಕೆ ಮಾಡಿದ್ದು ಆಸ್ಪತ್ರೆಯ ಹೆರಿಗೆ ಮತ್ತು ಮಕ್ಕಳ ವಿಭಾಗದ ವೈದ್ಯಕೀಯ ತಂಡ ಮುತುವರ್ಜಿಯಿಂದ ತಾಯಿ- ಮಕ್ಕಳಿಗೆ ಆರೈಕೆ ಮಾಡಿದೆ. ದ.ಕ. ಜಿಲ್ಲೆಯ ಇತಿಹಾಸದಲ್ಲಿ ಇದೊಂದು ಅಪರೂಪದ ಹೆರಿಗೆ ಪ್ರಕರಣ ಎನ್ನಲಾಗಿದೆ.
In a remarkable and heartwarming event in Mangalore, a mother gave birth to quadruplets at Fr. Muller's Hospital during her seventh month of pregnancy. Celebrations erupted as the hospital staff and family welcomed the safe arrival of four precious babies—two boys and two girls—all of whom are reported to be healthy and thriving.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm