ಬ್ರೇಕಿಂಗ್ ನ್ಯೂಸ್
07-01-25 02:50 pm Mangalore Correspondent ಕರಾವಳಿ
ಮಂಗಳೂರು, ಜ.7: ಆಟಿಕೆ ಸಾಮಾನು ಎಂದು ಸೆಕೆಂಡ್ ಹ್ಯಾಂಡ್ ಅಂಗಡಿಯಲ್ಲಿದ್ದ ರಿವಾಲ್ವರ್ ಟ್ರಿಗ್ಗರ್ ಒತ್ತಿದ್ದರಿಂದ ಯುವಕನೊಬ್ಬ ಗುಂಡೇಟು ತಗಲಿ ಗಂಭೀರ ಗಾಯಗೊಂಡ ಘಟನೆ ನಗರ ಹೊರವಲಯದ ಮೂಡುಶೆಡ್ಡೆ ಎಂಬಲ್ಲಿ ನಡೆದಿದೆ.
ವಾಮಂಜೂರು ನಿವಾಸಿ ಸಫ್ವಾನ್ (25) ಗುಂಡು ತಗುಲಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೆಕೆಂಡ್ ಹ್ಯಾಂಡ್ ಅಂಗಡಿಯೊಂದರಲ್ಲಿ ಭಾಸ್ಕರ್ ಎಂಬವರು ಗನ್ ಅನ್ನು ಟೇಬಲ್ ಮೇಲಿರಿಸಿ ವಾಶ್ ರೂಂ ಗೆ ತೆರಳಿದ್ದರು. ಈ ವೇಳೆ ಸೆಕೆಂಡ್ ಹ್ಯಾಂಡ್ ಬಜಾರ್ ಗೆ ಖರೀದಿಗೆ ಬಂದಿದ್ದ ಸಫ್ವಾನ್, ಆಟದ ವಸ್ತುವೆಂದು ಭಾವಿಸಿ ಹೊಟ್ಟೆಯ ಮೇಲಿಟ್ಟು ಟ್ರಿಗ್ಗರ್ ಒತ್ತಿದ್ದಾರೆ ಎನ್ನಲಾಗುತ್ತಿದೆ.

ಪರವಾನಗಿ ಹೊಂದಿರುವ ರಿವಾಲ್ವರ್ ಎಂದು ಪೊಲೀಸರ ಮಾಹಿತಿ ನೀಡಿದ್ದಾರೆ. ಸೋಮವಾರ ಸಂಜೆ ಘಟನೆ ನಡೆದಿದ್ದು ಗಂಭೀರ ಗಾಯಗೊಂಡಿದ್ದ ಸಫ್ವಾನ್ ಗೆ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
A man sustained injuries following an accidental misfire from a revolver at a second-hand bazaar in Vamanjoor, on the outskirts of the city, on January 6. The injured, identified as Safwan, mistook the revolver placed on a table in the outlet for a toy and accidentally shot himself in the stomach.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm