ಬ್ರೇಕಿಂಗ್ ನ್ಯೂಸ್
08-01-25 06:13 pm Mangaluru Correspondent ಕರಾವಳಿ
ಮಂಗಳೂರು, ಜ.8: ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಸುರತ್ಕಲ್ ಬಳಿಯ ಕುಳಾಯಿ ಹೊಸಬೆಟ್ಟು ಬೀಚ್ ನಲ್ಲಿ ನಡೆದಿದೆ.
ಸ್ಥಳೀಯ ಮೀನುಗಾರರು ಓರ್ವನನ್ನು ರಕ್ಷಣೆ ಮಾಡಿದ್ದಾರೆ. ಚಿತ್ರದುರ್ಗ ಮೂಲದ ಮಂಜುನಾಥ್ ಎಸ್(30), ಶಿವಮೊಗ್ಗದ ಶಿವಕುಮಾರ್(30), ಬೆಂಗಳೂರಿನ ಸತ್ಯವೇಲು (30) ನೀರುಪಾಲಾದವರು. ಬೀದರ್ ಜಿಲ್ಲೆಯ ಮೂಲದ ಪರಮೇಶ್ವರ್ ಎಂಬುವರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ ನಾಲ್ವರು ಯುವಕರು ಜೊತೆಯಾಗಿಯೇ ಇದ್ದುಕೊಂಡು ಉದ್ಯೋಗದ ಹುಡುಕಾಟದಲ್ಲಿದ್ದರು. ಈ ಪೈಕಿ ಮಂಜುನಾಥ್ ಒಂದು ಕಂಪನಿಯಲ್ಲಿ ಉದ್ಯೋಗ ಗಳಿಸಿಕೊಂಡಿದ್ದರೆ, ಉಳಿದವರಿಗೆ ಉದ್ಯೋಗ ಇರಲಿಲ್ಲ.


ಜಾಲಿ ರೈಡ್ ಗೆಂದು ಸ್ವಿಫ್ಟ್ ಕಾರಿನಲ್ಲಿ ಬೆಂಗಳೂರಿನಿಂದ ಒಟ್ಟಾಗಿ ಪ್ರವಾಸಕ್ಕೆ ಬಂದಿದ್ದು ಸುರತ್ಕಲ್ ಬಳಿಯ ಹೊಸಬೆಟ್ಟು ಬೀಚ್ ನಲ್ಲಿ ಸ್ನಾನಕ್ಕಿಳಿದಿದ್ದಾರೆ. ಈ ವೇಳೆ, ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ್ದು ನೀರುಪಾಲಾಗಿದ್ದಾರೆ. ಕೂಡಲೇ ಸ್ಥಳೀಯ ಮೀನುಗಾರರು ರಕ್ಷಣೆಗೆ ಯತ್ನಿಸಿದ್ದು ಶಿವಕುಮಾರ್ ಮತ್ತು ಸತ್ಯವೇಲು ಅವರನ್ನು ಕರೆತಂದರೂ ಮೃತಪಟ್ಟಿದ್ದಾರೆ.
ಸಂಜೆಯ ವರೆಗೂ ಮಂಜುನಾಥ್ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಲಾಗಿದೆ. ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
Three engineering youths drowned at Surathkal Beach in Mangalore, one rescued. The three youths have been said to be native of Bangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm