ಬ್ರೇಕಿಂಗ್ ನ್ಯೂಸ್
08-01-25 06:13 pm Mangaluru Correspondent ಕರಾವಳಿ
ಮಂಗಳೂರು, ಜ.8: ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಸುರತ್ಕಲ್ ಬಳಿಯ ಕುಳಾಯಿ ಹೊಸಬೆಟ್ಟು ಬೀಚ್ ನಲ್ಲಿ ನಡೆದಿದೆ.
ಸ್ಥಳೀಯ ಮೀನುಗಾರರು ಓರ್ವನನ್ನು ರಕ್ಷಣೆ ಮಾಡಿದ್ದಾರೆ. ಚಿತ್ರದುರ್ಗ ಮೂಲದ ಮಂಜುನಾಥ್ ಎಸ್(30), ಶಿವಮೊಗ್ಗದ ಶಿವಕುಮಾರ್(30), ಬೆಂಗಳೂರಿನ ಸತ್ಯವೇಲು (30) ನೀರುಪಾಲಾದವರು. ಬೀದರ್ ಜಿಲ್ಲೆಯ ಮೂಲದ ಪರಮೇಶ್ವರ್ ಎಂಬುವರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ ನಾಲ್ವರು ಯುವಕರು ಜೊತೆಯಾಗಿಯೇ ಇದ್ದುಕೊಂಡು ಉದ್ಯೋಗದ ಹುಡುಕಾಟದಲ್ಲಿದ್ದರು. ಈ ಪೈಕಿ ಮಂಜುನಾಥ್ ಒಂದು ಕಂಪನಿಯಲ್ಲಿ ಉದ್ಯೋಗ ಗಳಿಸಿಕೊಂಡಿದ್ದರೆ, ಉಳಿದವರಿಗೆ ಉದ್ಯೋಗ ಇರಲಿಲ್ಲ.


ಜಾಲಿ ರೈಡ್ ಗೆಂದು ಸ್ವಿಫ್ಟ್ ಕಾರಿನಲ್ಲಿ ಬೆಂಗಳೂರಿನಿಂದ ಒಟ್ಟಾಗಿ ಪ್ರವಾಸಕ್ಕೆ ಬಂದಿದ್ದು ಸುರತ್ಕಲ್ ಬಳಿಯ ಹೊಸಬೆಟ್ಟು ಬೀಚ್ ನಲ್ಲಿ ಸ್ನಾನಕ್ಕಿಳಿದಿದ್ದಾರೆ. ಈ ವೇಳೆ, ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ್ದು ನೀರುಪಾಲಾಗಿದ್ದಾರೆ. ಕೂಡಲೇ ಸ್ಥಳೀಯ ಮೀನುಗಾರರು ರಕ್ಷಣೆಗೆ ಯತ್ನಿಸಿದ್ದು ಶಿವಕುಮಾರ್ ಮತ್ತು ಸತ್ಯವೇಲು ಅವರನ್ನು ಕರೆತಂದರೂ ಮೃತಪಟ್ಟಿದ್ದಾರೆ.
ಸಂಜೆಯ ವರೆಗೂ ಮಂಜುನಾಥ್ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಲಾಗಿದೆ. ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
Three engineering youths drowned at Surathkal Beach in Mangalore, one rescued. The three youths have been said to be native of Bangalore.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm