ಬ್ರೇಕಿಂಗ್ ನ್ಯೂಸ್
08-01-25 06:13 pm Mangaluru Correspondent ಕರಾವಳಿ
ಮಂಗಳೂರು, ಜ.8: ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಸುರತ್ಕಲ್ ಬಳಿಯ ಕುಳಾಯಿ ಹೊಸಬೆಟ್ಟು ಬೀಚ್ ನಲ್ಲಿ ನಡೆದಿದೆ.
ಸ್ಥಳೀಯ ಮೀನುಗಾರರು ಓರ್ವನನ್ನು ರಕ್ಷಣೆ ಮಾಡಿದ್ದಾರೆ. ಚಿತ್ರದುರ್ಗ ಮೂಲದ ಮಂಜುನಾಥ್ ಎಸ್(30), ಶಿವಮೊಗ್ಗದ ಶಿವಕುಮಾರ್(30), ಬೆಂಗಳೂರಿನ ಸತ್ಯವೇಲು (30) ನೀರುಪಾಲಾದವರು. ಬೀದರ್ ಜಿಲ್ಲೆಯ ಮೂಲದ ಪರಮೇಶ್ವರ್ ಎಂಬುವರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ ನಾಲ್ವರು ಯುವಕರು ಜೊತೆಯಾಗಿಯೇ ಇದ್ದುಕೊಂಡು ಉದ್ಯೋಗದ ಹುಡುಕಾಟದಲ್ಲಿದ್ದರು. ಈ ಪೈಕಿ ಮಂಜುನಾಥ್ ಒಂದು ಕಂಪನಿಯಲ್ಲಿ ಉದ್ಯೋಗ ಗಳಿಸಿಕೊಂಡಿದ್ದರೆ, ಉಳಿದವರಿಗೆ ಉದ್ಯೋಗ ಇರಲಿಲ್ಲ.


ಜಾಲಿ ರೈಡ್ ಗೆಂದು ಸ್ವಿಫ್ಟ್ ಕಾರಿನಲ್ಲಿ ಬೆಂಗಳೂರಿನಿಂದ ಒಟ್ಟಾಗಿ ಪ್ರವಾಸಕ್ಕೆ ಬಂದಿದ್ದು ಸುರತ್ಕಲ್ ಬಳಿಯ ಹೊಸಬೆಟ್ಟು ಬೀಚ್ ನಲ್ಲಿ ಸ್ನಾನಕ್ಕಿಳಿದಿದ್ದಾರೆ. ಈ ವೇಳೆ, ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ್ದು ನೀರುಪಾಲಾಗಿದ್ದಾರೆ. ಕೂಡಲೇ ಸ್ಥಳೀಯ ಮೀನುಗಾರರು ರಕ್ಷಣೆಗೆ ಯತ್ನಿಸಿದ್ದು ಶಿವಕುಮಾರ್ ಮತ್ತು ಸತ್ಯವೇಲು ಅವರನ್ನು ಕರೆತಂದರೂ ಮೃತಪಟ್ಟಿದ್ದಾರೆ.
ಸಂಜೆಯ ವರೆಗೂ ಮಂಜುನಾಥ್ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಲಾಗಿದೆ. ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
Three engineering youths drowned at Surathkal Beach in Mangalore, one rescued. The three youths have been said to be native of Bangalore.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am