ಬ್ರೇಕಿಂಗ್ ನ್ಯೂಸ್
10-01-25 11:14 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.10: ವಾರದ ಹಿಂದೆ ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಇದೀಗ ಹಿಂದೂ ಯುವಕನ ಜೊತೆ ವಿವಾಹವಾಗಿ ಪತ್ತೆಯಾಗಿದ್ದಾಳೆ. ಹರೀಶ್ ಗೌಡ ಮತ್ತು ಯುವತಿ, ಹಿಂದೂ ಸಂಪ್ರದಾಯದಂತೆ ಕೊತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ವಿವಾಹದ ಬಳಿಕ ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪಟ್ರಮೆ ನಿವಾಸಿ ಹರೀಶ್ ಗೌಡ ಹಾಗೂ ಮೂಡಬಿದಿರೆಯ ಯುವತಿ ಕಳೆದೊಂದು ವರ್ಷದಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.
ಈ ನಡುವೆ ವಾರದ ಹಿಂದೆ ಮೂಡಬಿದಿರೆಯ ಕಂಪ್ಯೂಟರ್ ಕ್ಲಾಸ್ ಗೆ ತೆರಳಿದ್ದ ಯುವತಿ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಪೋಷಕರು ಮೂಡಬಿದಿರೆ ಪೋಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಶುಕ್ರವಾರ ಯುವತಿ ಮತ್ತು ಹರೀಶ್ ಗೌಡ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಅಲ್ಲದೆ ಬೆಳ್ತಂಗಡಿ ವಿವಾಹ ನೊಂದಣಿ ಕಚೇರಿಯಲ್ಲಿ ವಿವಾಹ ನೊಂದಣಿ ಮಾಡಿಸಿದ್ದಾರೆ. ಯುವತಿ ಪತ್ತೆಯಾದ ವಿಚಾರ ಕೇಳಿ ಬೆಳ್ತಂಗಡಿಗೆ ಆಕೆಯ ಪೋಷಕರು ಆಗಮಿಸಿದ್ದರು. ಆದರೆ ಜೋಡಿ ತಾವು ವಿವಾಹವಾಗಿರುವುದಾಗಿ ಹೇಳಿದ್ದರಿಂದ ಆಕೆಯನ್ನು ಬಿಟ್ಟು ಪೋಷಕರು ತೆರಳಿದ್ದಾರೆ.
Missing muslim girl found married in temple with Hindu boy at Belthangady in Mangalore.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm