ಬ್ರೇಕಿಂಗ್ ನ್ಯೂಸ್
10-01-25 11:14 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.10: ವಾರದ ಹಿಂದೆ ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಇದೀಗ ಹಿಂದೂ ಯುವಕನ ಜೊತೆ ವಿವಾಹವಾಗಿ ಪತ್ತೆಯಾಗಿದ್ದಾಳೆ. ಹರೀಶ್ ಗೌಡ ಮತ್ತು ಯುವತಿ, ಹಿಂದೂ ಸಂಪ್ರದಾಯದಂತೆ ಕೊತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ವಿವಾಹದ ಬಳಿಕ ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪಟ್ರಮೆ ನಿವಾಸಿ ಹರೀಶ್ ಗೌಡ ಹಾಗೂ ಮೂಡಬಿದಿರೆಯ ಯುವತಿ ಕಳೆದೊಂದು ವರ್ಷದಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.
ಈ ನಡುವೆ ವಾರದ ಹಿಂದೆ ಮೂಡಬಿದಿರೆಯ ಕಂಪ್ಯೂಟರ್ ಕ್ಲಾಸ್ ಗೆ ತೆರಳಿದ್ದ ಯುವತಿ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಪೋಷಕರು ಮೂಡಬಿದಿರೆ ಪೋಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಶುಕ್ರವಾರ ಯುವತಿ ಮತ್ತು ಹರೀಶ್ ಗೌಡ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಅಲ್ಲದೆ ಬೆಳ್ತಂಗಡಿ ವಿವಾಹ ನೊಂದಣಿ ಕಚೇರಿಯಲ್ಲಿ ವಿವಾಹ ನೊಂದಣಿ ಮಾಡಿಸಿದ್ದಾರೆ. ಯುವತಿ ಪತ್ತೆಯಾದ ವಿಚಾರ ಕೇಳಿ ಬೆಳ್ತಂಗಡಿಗೆ ಆಕೆಯ ಪೋಷಕರು ಆಗಮಿಸಿದ್ದರು. ಆದರೆ ಜೋಡಿ ತಾವು ವಿವಾಹವಾಗಿರುವುದಾಗಿ ಹೇಳಿದ್ದರಿಂದ ಆಕೆಯನ್ನು ಬಿಟ್ಟು ಪೋಷಕರು ತೆರಳಿದ್ದಾರೆ.
Missing muslim girl found married in temple with Hindu boy at Belthangady in Mangalore.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 03:23 pm
HK News Desk
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
05-08-25 04:29 pm
Mangalore Correspondent
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm