ಬ್ರೇಕಿಂಗ್ ನ್ಯೂಸ್
13-01-25 09:08 pm Mangalore Correspondent ಕರಾವಳಿ
ಮಂಗಳೂರು, ಜ.13: ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ಇಡೀ ರಾಜ್ಯದಲ್ಲಿ ಮಾರ್ದನಿಸಿದೆ. ಬಿಜೆಪಿ ನಾಯಕರು, ಹಿಂದು ಸಮಾಜದ ಸಂತರು ರಾಜ್ಯದೆಲ್ಲೆಡೆ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿದ್ದು, ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್ಸಿ ಆಗಿರುವ ಎನ್. ರವಿಕುಮಾರ್, ಹಸುವಿನ ಕೆಚ್ಚಲು ಕೊಯ್ದಿರುವ ಘಟನೆ ಆಕಸ್ಮಿಕ ಆಗಿರುವುದಲ್ಲ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹಿಂದು ಭಾವನೆ ಕೆಣಕುವ ಯತ್ನ ನಡೆದಿದೆ. ಪ್ರಕರಣದಲ್ಲಿ ಯಾರೋ ಬಿಹಾರ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆತನೇ ಈ ಕೃತ್ಯ ಮಾಡಿದ್ದಾನೆ ಎಂಬುದಕ್ಕೆ ಯಾವ ದಾಖಲೆ ಇದೆ. ಅಲ್ಲದೆ, ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿದ್ದಾನೆಂದು ಹೇಳುತ್ತಿದ್ದಾರೆ. ಯಾವ ಕುಡಿದ ಮತ್ತಿನಲ್ಲೂ ಇಂಥ ಘೋರ ಕೃತ್ಯ ಎಸಗಲ್ಲ. ಇದು ಮನುಷ್ಯ ತಲೆತಗ್ಗಿಸುವ ಕೃತ್ಯ. ಈ ಕೃತ್ಯಕ್ಕೆ ಸಿಎಂ ಸಿದ್ದರಾಮಯ್ಯ ನಿರ್ಲಜ್ಜ ಆಡಳಿತವೇ ಕಾರಣ ಎಂದರು.
ಬಿಜೆಪಿ ಸರಕಾರ ಇದ್ದಾಗ ಗೋಹತ್ಯೆ ನಿಷೇಧ ಕಾಯ್ದೆ ತರಲಾಗಿತ್ತು. ಆದರೆ ಕಾಂಗ್ರೆಸ್ ಈ ಕಾನೂನು ಜಾರಿಯಲ್ಲಿದ್ದರೂ, ಅನುಷ್ಠಾನ ಮಾಡುತ್ತಿಲ್ಲ. ಇದರಿಂದಾಗಿ ಎಲ್ಲೆಂದರಲ್ಲಿ ಗೋವಿನ ಹತ್ಯೆ ಆಗುತ್ತಿದೆ, ಈಗ ಯಾವುದೋ ದ್ವೇಷದಲ್ಲಿ ಕೆಚ್ಚಲು ಕೊಯ್ದು ಮೃಗೀಯ ವರ್ತನೆ ತೋರಿದ್ದಾರೆ. ಸಿದ್ದರಾಮಯ್ಯ ಒಂದು ವರ್ಗದ ಬಗ್ಗೆ ತೀವ್ರ ಮಮಕಾರ ತೋರಿದ್ದರ ಪ್ರತಿಫಲ ಕಾಣುತ್ತಿದ್ದೇವೆ. ಈ ಕೃತ್ಯಕ್ಕೆ ಯಾರೆಲ್ಲ ಹೊಣೆಯಾಗಿದ್ದಾರೋ ಅವರೆಲ್ಲರನ್ನೂ ಬಂಧಿಸಬೇಕು. ಬಹುಮತದ ಆಡಳಿತ ಇದೆಯೆಂದು ಏನು ಮಾಡಿದರೂ ಆಗುತ್ತದೆ ಎಂದುಕೊಂಡಿದ್ದಾರೆ. ಕಾಂಗ್ರೆಸಿಗರು ಅಹಂಕಾರದ ಪರಮಾವಧಿ ತೋರಿಸುತ್ತಿದ್ದಾರೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಎಂಎಲ್ಸಿ ಕಿಶೋರ್ ಕುಮಾರ್, ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ನಂದನ್ ಮಲ್ಯ ಮತ್ತಿತರರು ಇದ್ದರು.
The BJP staged a protest against the chopping of udders of cows at Chamarajpet in central Bengaluru, in front of the Mini Vidhana Soudha in Mangaluru on Monday.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm