ಬ್ರೇಕಿಂಗ್ ನ್ಯೂಸ್
14-01-25 08:36 pm Mangalore Correspondent ಕರಾವಳಿ
ಮಂಗಳೂರು, ಜ.14 : ವಿಷಮುಕ್ತ ಆಹಾರವನ್ನು ನಾವೆಲ್ಲರೂ ಸೇವಿಸಬೇಕೆಂಬ ಒತ್ತಾಸೆಯಿಂದ ನಮ್ಮ ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರಿನಲ್ಲಿ ನಿರಂತರ ಸಾವಯವ ಸಂತೆ ನಡೆಸುವುದಕ್ಕೆ ಮುಂದಾಗಿದೆ.
ಜನಶಿಕ್ಷಣ ಶಿಬಿರದೊಂದಿಗೆ ರಾಜ್ಯದ ವಿವಿಧ ಸಾವಯವ ರೈತರ ಉತ್ಪನ್ನಗಳನ್ನು ನೇರವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಾವಯವ ಸಂತೆಯನ್ನು 2025 ಫೆಬ್ರವರಿ ತಿಂಗಳಿನಿಂದ ನಿರಂತರ ಪ್ರತೀ ತಿಂಗಳ ಮೊದಲ ಶನಿವಾರ ಮತ್ತು ಭಾನುವಾರ ಮಂಗಳೂರಿನ
ನಂತೂರು ಶ್ರೀ ಭಾರತೀ ಶಿಕ್ಷಣ ಸಂಸ್ಥೆಯ ವಠಾರದಲ್ಲಿ ನಡೆಸಲಾಗುವುದು ಎಂದು ಕೃಷಿಕ ಬಳಗ ಸಂಘಟನೆಯ ಗೌರವಾಧ್ಯಕ್ಷ ಅಡ್ಡೂರು ಕೃಷ್ಣ ರಾವ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಫೆಬ್ರವರಿ 2ರ ಭಾನುವಾರ ಬೆಳಗ್ಗೆ 9.30ರಿಂದ ಸಂಜೆ 5ರ ತನಕ ಎಲೆ- ಅರಿವು ಎಂಬ ಕಾರ್ಯಕ್ರಮವನ್ನು ಶ್ರೀವತ್ಸ ಗೋವಿಂದ ರಾಜು ನಡೆಸಲಿದ್ದಾರೆ. ಇವರು ಸುಸ್ಥಿರ ಕೃಷಿಕ, ಪ್ರಕೃತಿವಾದಿ, ಹಸಿರು ಉದ್ಯಮಿ ಮತ್ತು ಸುಸ್ಥಿರ ಜೀವನ ತರಬೇತುದಾರರಾಗಿದ್ದು 40ಕ್ಕೂ ಹೆಚ್ಚು ದೇಶಗಳಲ್ಲಿ ಉನ್ನತ ಕಾರ್ಪೂರೇಟ್ ಕಂಪೆನಿಗಳಲ್ಲಿ ಕೆಲಸ ಮಾಡಿದ ಐಟಿ ವೃತ್ತಿಪರರಾಗಿದ್ದಾರೆ. ವಿಶೇಷವಾಗಿ
ಶಾಲಾ ಮಕ್ಕಳಿಗೆ ನೂರಾರು ಕಾರ್ಯಕ್ರಮಗಳನ್ನು ನೀಡಿ ವಿದ್ಯಾರ್ಥಿಗಳು ಈ ದಿಕ್ಕಿನಲ್ಲಿ ಮುನ್ನಡೆಯುವಂತೆ ಮಾಡಿರುತ್ತಾರೆ. ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿರುತ್ತದೆ“ ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಅಧ್ಯಕ್ಷ ಜಿ.ಆರ್.ಪ್ರಸಾದ್, ಕಾರ್ಯದರ್ಶಿ ರತ್ನಾಕರ ಕುಳಾಯಿ, ಶರತ್ ಮತ್ತಿತರರು ಉಪಸ್ಥಿತರಿದ್ದರು.
Savayava sante to be held in Mangalore from February.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm