ಬ್ರೇಕಿಂಗ್ ನ್ಯೂಸ್
15-01-25 12:09 pm Mangaluru Correspondent ಕರಾವಳಿ
ಮಂಗಳೂರು, ಜ.15: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ತಪಾಸಣೆಗೆ ಮುಂದಾದ ಸಿಬ್ಬಂದಿಗಳಿಗೆ ವಿಚಾರಣಾಧೀನ ಕೈದಿಗಳು ಕೈಯಿಂದ ಹಲ್ಲೆಗೈದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದ್ದು ಜೈಲು ಸಿಬಂದಿ ಬರ್ಕೆ ಠಾಣೆಗೆ ದೂರು ನೀಡಿದ್ದಾರೆ.
ಜೈಲಿನ ಸೆಲ್ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯಲ್ಲಿ ಸೋಮವಾರ ರಾತ್ರಿ ಸಿಬ್ಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ, ಎ ಬ್ಲಾಕ್ ನಲ್ಲಿರುವ ವಿಚಾರಣಾಧೀನ ಕೈದಿಗಳು ಸಿಬಂದಿಗೆ ಒಳಗೆ ಬರದಂತೆ ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ. ಮಂಗಳೂರು ಜೈಲಿನಲ್ಲಿ ಎ ಮತ್ತು ಬಿ ಬ್ಲಾಕ್ ಎಂದು ಹಿಂದು- ಮುಸ್ಲಿಂ ಕೈದಿಗಳಿಗೆ ಪ್ರತ್ಯೇಕ ಸೆಲ್ ಇದೆ. ಎ ಬ್ಲಾಕ್ ನಲ್ಲಿ ಮುಸ್ಲಿಂ ಕೈದಿಗಳನ್ನು ತುಂಬಲಾಗಿದೆ. ಅದರೊಳಗೆ ತಪಾಸಣೆಗೆ ತೆರಳಿದ್ದಾಗ ಹಲ್ಲೆ ಯತ್ನ ಆಗಿದೆ. ಆನಂತರ, ಸಿಬಂದಿ ಸೆಲ್ ಒಳಗಡೆ ಹೋಗದೆ ಹಿಂದಕ್ಕೆ ಬಂದಿದ್ದಾರೆ. ರಾತ್ರಿ 7.30ಕ್ಕೆ ಎಂದಿನಂತೆ ಊಟ ಪೂರೈಕೆ ಮಾಡಿದ ಬಳಿಕ ಸೆಲ್ ಒಳಗೆ ತಪಾಸಣೆ ನಡೆಸಲು ಸಿಬಂದಿ ಮುಂದಾಗಿದ್ದರು.
ಜೈಲು ಸೆಲ್ ನಲ್ಲಿ ಮೊಬೈಲ್, ಗಾಂಜಾ ಇನ್ನಿತರ ನಿಷೇಧಿತ ಮಾದಕ ದ್ರವ್ಯಗಳಿರುವ ಶಂಕೆಯಲ್ಲಿ ಜೈಲು ಅಧೀಕ್ಷಕ ಎಂ.ಎಚ್. ಅಶೇಖಾನ್ ನೇತೃತ್ವದಲ್ಲಿ ತಪಾಸಣೆ ನಡೆಸಲಾಗಿತ್ತು. ಆದರೆ ಎ ಬ್ಲಾಕ್ ಕೈದಿಗಳು ತಮ್ಮಲ್ಲಿದ್ದ ಪಾತ್ರೆ ಇನ್ನಿತರ ವಸ್ತುಗಳಿಂದ ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಒಡ್ಡಿದ್ದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ಎ ಬ್ಲಾಕ್ ನಲ್ಲಿರುವ ಎಲ್ಲ ಕೈದಿಗಳ ಹೆಸರನ್ನೂ ಉಲ್ಲೇಖಿಸಿ ಪ್ರಕರಣ ದಾಖಲಿಸಲಾಗಿದೆ.
Mangalore Jail staff assaulted and threatened by A block jail inmates, case filed at barke police station
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm