ಬ್ರೇಕಿಂಗ್ ನ್ಯೂಸ್
15-12-20 04:51 pm Mangalore Correspondent ಕರಾವಳಿ
ಮಂಗಳೂರು, ಡಿ.15: ಕುಲಶೇಖರದ ಕೆಎಂಎಫ್ ಹಾಲಿನ ಡೈರಿಯಲ್ಲಿ ಟ್ಯಾಂಕ್ ಕ್ಲೀನಿಂಗ್ ನಡೆಸುತ್ತಿದ್ದ ವೇಳೆ ಕೆಮಿಕಲ್ ಬ್ಲಾಸ್ಟ್ ಆಗಿ ಒಬ್ಬ ಕಾರ್ಮಿಕನ ದೇಹ ಪೂರ್ತಿ ಸುಟ್ಟುಹೋದ ಘಟನೆ ನಡೆದಿದೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಗುತ್ತಿಗೆ ನೌಕರ, ಸುಳ್ಯ ಮೂಲದ ಸತೀಶ್ (21) ಎಂಬಾತ ಟ್ಯಾಂಕ್ ಮತ್ತು ಟ್ಯೂಬ್ ಕ್ಲೀನ್ ಮಾಡಲೆಂದು ಕುದಿಯುತ್ತಿದ್ದ ನೀರಿಗೆ ಕೆಮಿಕಲ್ ಸುರಿದಾಗ ನೀರು ಒಮ್ಮೆಲೇ ಹೊರಗೆಸೆಯಲ್ಪಟ್ಟು ಘಟನೆ ನಡೆದಿದೆ. ಸೂಕ್ತ ಮುಂಜಾಗ್ರತೆ ಮತ್ತು ನಿರ್ಲಕ್ಷ್ಯ ವಹಿಸಿದ್ದರಿಂದ ಘಟನೆ ನಡೆದಿದ್ದು, ಸತೀಶ್ ದೇಹ ಬಿಸಿ ನೀರು ಮೈಗೆ ಬಿದ್ದು ಸುಟ್ಟು ಹೋಗಿದೆ.


ಇತರೇ ನೌಕರರು ಸೇರಿ ಕೂಡಲೇ ಸತೀಶ್ ನನ್ನು ನಗರದ ಎಜೆ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಕೆಎಂಎಫ್ ಡೈರಿಯಲ್ಲಿ ಗುತ್ತಿಗೆ ಕಾರ್ಮಿಕನಾಗಿದ್ದರೂ, ಇವರಿಗೆ ಇಎಸ್ಐ ಸೌಲಭ್ಯ ಇರುತ್ತದೆ. ಆದರೆ, ಆಸ್ಪತ್ರೆಯಲ್ಲಿ ಇಎಸ್ಐ ಸೌಲಭ್ಯ ಕೇಳಿದರೆ ಬೆಡ್ ಇಲ್ಲ ಎಂದು ಸಬೂಬು ಹೇಳುತ್ತಿದ್ದಾರೆಂದು ಜೊತೆಗಿದ್ದ ಕಾರ್ಮಿಕರು ದೂರಿದ್ದಾರೆ. ಸದ್ಯಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಇಎಸ್ಐ ಸೌಲಭ್ಯ ಸಿಗದಿದ್ದರೆ ಗುತ್ತಿಗೆ ಕಂಪನಿಯವರೇ ದುಡ್ಡು ಕೊಡಬೇಕು ಎನ್ನುತ್ತಿದ್ದಾರೆ.
ಕೆಎಂಎಫ್ ಡೈರಿಯಲ್ಲಿ ಪ್ರೊಡಕ್ಷನ್ ವಿಭಾಗದಲ್ಲಿ 350 ಜನರು ಕಾರ್ಮಿಕರಿದ್ದು, ಎಲ್ಲರೂ ಗುತ್ತಿಗೆ ಕಾರ್ಮಿಕರು. ಬೆಂಗಳೂರಿನ ಕ್ರಿಯೇಟಿವಿಟಿ ಎನ್ನುವ ಕಂಪನಿ ಉಪ ಗುತ್ತಿಗೆ ಪಡೆದು ಕಾರ್ಮಿಕರ ಮೂಲಕ ಕೆಲಸ ಮಾಡಿಸುತ್ತಿದೆ. ಹೀಗಾಗಿ ದುರ್ಘಟನೆ ನಡೆದರೂ, ಕೆಎಂಎಫ್ ಡೈರಿ ಪ್ರಮುಖರು ತಮಗೇನು ಸಂಬಂಧವೇ ಇಲ್ಲ ಎಂದು ವರ್ತಿಸುತ್ತಿದ್ದಾರೆ. ಬ್ಲಾಸ್ಟ್ ಆಗಿ ಸುಟ್ಟ ಗಾಯ ಆಗಿದ್ದರೂ ಆಸ್ಪತ್ರೆಗೆ ಒಯ್ಯುವುದಕ್ಕೂ ವಾಹನ ನೀಡಿಲ್ಲ ಎಂದು ಕಾರ್ಮಿಕರು ಅಲವತ್ತುಕೊಂಡಿದ್ದಾರೆ.
Chemical blast in KMF (Karnataka Milk Federation) one staff seriously injured has been admitted to A.J hospital. The negligence of the authorities has resulted in the blast it is said.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm