ಬ್ರೇಕಿಂಗ್ ನ್ಯೂಸ್
15-12-20 04:51 pm Mangalore Correspondent ಕರಾವಳಿ
ಮಂಗಳೂರು, ಡಿ.15: ಕುಲಶೇಖರದ ಕೆಎಂಎಫ್ ಹಾಲಿನ ಡೈರಿಯಲ್ಲಿ ಟ್ಯಾಂಕ್ ಕ್ಲೀನಿಂಗ್ ನಡೆಸುತ್ತಿದ್ದ ವೇಳೆ ಕೆಮಿಕಲ್ ಬ್ಲಾಸ್ಟ್ ಆಗಿ ಒಬ್ಬ ಕಾರ್ಮಿಕನ ದೇಹ ಪೂರ್ತಿ ಸುಟ್ಟುಹೋದ ಘಟನೆ ನಡೆದಿದೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಗುತ್ತಿಗೆ ನೌಕರ, ಸುಳ್ಯ ಮೂಲದ ಸತೀಶ್ (21) ಎಂಬಾತ ಟ್ಯಾಂಕ್ ಮತ್ತು ಟ್ಯೂಬ್ ಕ್ಲೀನ್ ಮಾಡಲೆಂದು ಕುದಿಯುತ್ತಿದ್ದ ನೀರಿಗೆ ಕೆಮಿಕಲ್ ಸುರಿದಾಗ ನೀರು ಒಮ್ಮೆಲೇ ಹೊರಗೆಸೆಯಲ್ಪಟ್ಟು ಘಟನೆ ನಡೆದಿದೆ. ಸೂಕ್ತ ಮುಂಜಾಗ್ರತೆ ಮತ್ತು ನಿರ್ಲಕ್ಷ್ಯ ವಹಿಸಿದ್ದರಿಂದ ಘಟನೆ ನಡೆದಿದ್ದು, ಸತೀಶ್ ದೇಹ ಬಿಸಿ ನೀರು ಮೈಗೆ ಬಿದ್ದು ಸುಟ್ಟು ಹೋಗಿದೆ.


ಇತರೇ ನೌಕರರು ಸೇರಿ ಕೂಡಲೇ ಸತೀಶ್ ನನ್ನು ನಗರದ ಎಜೆ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಕೆಎಂಎಫ್ ಡೈರಿಯಲ್ಲಿ ಗುತ್ತಿಗೆ ಕಾರ್ಮಿಕನಾಗಿದ್ದರೂ, ಇವರಿಗೆ ಇಎಸ್ಐ ಸೌಲಭ್ಯ ಇರುತ್ತದೆ. ಆದರೆ, ಆಸ್ಪತ್ರೆಯಲ್ಲಿ ಇಎಸ್ಐ ಸೌಲಭ್ಯ ಕೇಳಿದರೆ ಬೆಡ್ ಇಲ್ಲ ಎಂದು ಸಬೂಬು ಹೇಳುತ್ತಿದ್ದಾರೆಂದು ಜೊತೆಗಿದ್ದ ಕಾರ್ಮಿಕರು ದೂರಿದ್ದಾರೆ. ಸದ್ಯಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಇಎಸ್ಐ ಸೌಲಭ್ಯ ಸಿಗದಿದ್ದರೆ ಗುತ್ತಿಗೆ ಕಂಪನಿಯವರೇ ದುಡ್ಡು ಕೊಡಬೇಕು ಎನ್ನುತ್ತಿದ್ದಾರೆ.
ಕೆಎಂಎಫ್ ಡೈರಿಯಲ್ಲಿ ಪ್ರೊಡಕ್ಷನ್ ವಿಭಾಗದಲ್ಲಿ 350 ಜನರು ಕಾರ್ಮಿಕರಿದ್ದು, ಎಲ್ಲರೂ ಗುತ್ತಿಗೆ ಕಾರ್ಮಿಕರು. ಬೆಂಗಳೂರಿನ ಕ್ರಿಯೇಟಿವಿಟಿ ಎನ್ನುವ ಕಂಪನಿ ಉಪ ಗುತ್ತಿಗೆ ಪಡೆದು ಕಾರ್ಮಿಕರ ಮೂಲಕ ಕೆಲಸ ಮಾಡಿಸುತ್ತಿದೆ. ಹೀಗಾಗಿ ದುರ್ಘಟನೆ ನಡೆದರೂ, ಕೆಎಂಎಫ್ ಡೈರಿ ಪ್ರಮುಖರು ತಮಗೇನು ಸಂಬಂಧವೇ ಇಲ್ಲ ಎಂದು ವರ್ತಿಸುತ್ತಿದ್ದಾರೆ. ಬ್ಲಾಸ್ಟ್ ಆಗಿ ಸುಟ್ಟ ಗಾಯ ಆಗಿದ್ದರೂ ಆಸ್ಪತ್ರೆಗೆ ಒಯ್ಯುವುದಕ್ಕೂ ವಾಹನ ನೀಡಿಲ್ಲ ಎಂದು ಕಾರ್ಮಿಕರು ಅಲವತ್ತುಕೊಂಡಿದ್ದಾರೆ.
Chemical blast in KMF (Karnataka Milk Federation) one staff seriously injured has been admitted to A.J hospital. The negligence of the authorities has resulted in the blast it is said.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 02:22 pm
HK News Staffer
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm