ಬ್ರೇಕಿಂಗ್ ನ್ಯೂಸ್
15-12-20 04:51 pm Mangalore Correspondent ಕರಾವಳಿ
ಮಂಗಳೂರು, ಡಿ.15: ಕುಲಶೇಖರದ ಕೆಎಂಎಫ್ ಹಾಲಿನ ಡೈರಿಯಲ್ಲಿ ಟ್ಯಾಂಕ್ ಕ್ಲೀನಿಂಗ್ ನಡೆಸುತ್ತಿದ್ದ ವೇಳೆ ಕೆಮಿಕಲ್ ಬ್ಲಾಸ್ಟ್ ಆಗಿ ಒಬ್ಬ ಕಾರ್ಮಿಕನ ದೇಹ ಪೂರ್ತಿ ಸುಟ್ಟುಹೋದ ಘಟನೆ ನಡೆದಿದೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಗುತ್ತಿಗೆ ನೌಕರ, ಸುಳ್ಯ ಮೂಲದ ಸತೀಶ್ (21) ಎಂಬಾತ ಟ್ಯಾಂಕ್ ಮತ್ತು ಟ್ಯೂಬ್ ಕ್ಲೀನ್ ಮಾಡಲೆಂದು ಕುದಿಯುತ್ತಿದ್ದ ನೀರಿಗೆ ಕೆಮಿಕಲ್ ಸುರಿದಾಗ ನೀರು ಒಮ್ಮೆಲೇ ಹೊರಗೆಸೆಯಲ್ಪಟ್ಟು ಘಟನೆ ನಡೆದಿದೆ. ಸೂಕ್ತ ಮುಂಜಾಗ್ರತೆ ಮತ್ತು ನಿರ್ಲಕ್ಷ್ಯ ವಹಿಸಿದ್ದರಿಂದ ಘಟನೆ ನಡೆದಿದ್ದು, ಸತೀಶ್ ದೇಹ ಬಿಸಿ ನೀರು ಮೈಗೆ ಬಿದ್ದು ಸುಟ್ಟು ಹೋಗಿದೆ.


ಇತರೇ ನೌಕರರು ಸೇರಿ ಕೂಡಲೇ ಸತೀಶ್ ನನ್ನು ನಗರದ ಎಜೆ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಕೆಎಂಎಫ್ ಡೈರಿಯಲ್ಲಿ ಗುತ್ತಿಗೆ ಕಾರ್ಮಿಕನಾಗಿದ್ದರೂ, ಇವರಿಗೆ ಇಎಸ್ಐ ಸೌಲಭ್ಯ ಇರುತ್ತದೆ. ಆದರೆ, ಆಸ್ಪತ್ರೆಯಲ್ಲಿ ಇಎಸ್ಐ ಸೌಲಭ್ಯ ಕೇಳಿದರೆ ಬೆಡ್ ಇಲ್ಲ ಎಂದು ಸಬೂಬು ಹೇಳುತ್ತಿದ್ದಾರೆಂದು ಜೊತೆಗಿದ್ದ ಕಾರ್ಮಿಕರು ದೂರಿದ್ದಾರೆ. ಸದ್ಯಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಇಎಸ್ಐ ಸೌಲಭ್ಯ ಸಿಗದಿದ್ದರೆ ಗುತ್ತಿಗೆ ಕಂಪನಿಯವರೇ ದುಡ್ಡು ಕೊಡಬೇಕು ಎನ್ನುತ್ತಿದ್ದಾರೆ.
ಕೆಎಂಎಫ್ ಡೈರಿಯಲ್ಲಿ ಪ್ರೊಡಕ್ಷನ್ ವಿಭಾಗದಲ್ಲಿ 350 ಜನರು ಕಾರ್ಮಿಕರಿದ್ದು, ಎಲ್ಲರೂ ಗುತ್ತಿಗೆ ಕಾರ್ಮಿಕರು. ಬೆಂಗಳೂರಿನ ಕ್ರಿಯೇಟಿವಿಟಿ ಎನ್ನುವ ಕಂಪನಿ ಉಪ ಗುತ್ತಿಗೆ ಪಡೆದು ಕಾರ್ಮಿಕರ ಮೂಲಕ ಕೆಲಸ ಮಾಡಿಸುತ್ತಿದೆ. ಹೀಗಾಗಿ ದುರ್ಘಟನೆ ನಡೆದರೂ, ಕೆಎಂಎಫ್ ಡೈರಿ ಪ್ರಮುಖರು ತಮಗೇನು ಸಂಬಂಧವೇ ಇಲ್ಲ ಎಂದು ವರ್ತಿಸುತ್ತಿದ್ದಾರೆ. ಬ್ಲಾಸ್ಟ್ ಆಗಿ ಸುಟ್ಟ ಗಾಯ ಆಗಿದ್ದರೂ ಆಸ್ಪತ್ರೆಗೆ ಒಯ್ಯುವುದಕ್ಕೂ ವಾಹನ ನೀಡಿಲ್ಲ ಎಂದು ಕಾರ್ಮಿಕರು ಅಲವತ್ತುಕೊಂಡಿದ್ದಾರೆ.
Chemical blast in KMF (Karnataka Milk Federation) one staff seriously injured has been admitted to A.J hospital. The negligence of the authorities has resulted in the blast it is said.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm