ಬ್ರೇಕಿಂಗ್ ನ್ಯೂಸ್
17-01-25 10:50 pm Mangalore Correspondent ಕರಾವಳಿ
ಮಂಗಳೂರು, ಜ.17: ತನ್ನ ಕಟ್ಟಡದಲ್ಲಿ ಬಾಡಿಗೆ ಇರುವ ಮಹಿಳೆಯೊಬ್ಬರಿಗೆ ಮಾಲೀಕನೇ ಮಾನಸಿಕ ಕಿರುಕುಳ ಕೊಡುವುದಲ್ಲದೆ, ನೀರು, ವಿದ್ಯುತ್ ಕಡಿತಗೊಳಿಸಿ ವಿನಾಕಾರಣ ತೊಂದರೆ ಕೊಡುತ್ತಿರುವ ಆರೋಪ ಕೇಳಿಬಂದಿದೆ.
ಸೋಮೇಶ್ವರ ಗ್ರಾಮದ ಅಂಬಿಕಾ ರೋಡ್ ಬಳಿಯ ಸುಧಾಕರ ಭಂಡಾರಿ ಎಂಬವರ ಕಟ್ಟಡದಲ್ಲಿ ಮಹಿಳೆ ತನ್ನ ಮಕ್ಕಳೊಂದಿಗೆ ಬಾಡಿಗೆಗೆ ಇದ್ದಾರೆ. ಕಳೆದ ಡಿಸೆಂಬರ್ ತಿಂಗಳಿನಿಂದ ರಾತ್ರಿ ವೇಳೆ ಈ ವ್ಯಕ್ತಿ ಮನೆಯ ಬಾಗಿಲು ಬಡಿಯುವುದು, ನಾಯಿ ಬಿಟ್ಟು ಕಿರುಕುಳ ಕೊಡುವುದು ಮಾಡುತ್ತಿದ್ದಾರೆ. ತಿಂಗಳ ಬಾಡಿಗೆಯನ್ನು ಸರಿಯಾಗಿ ಕೊಟ್ಟರೂ, ವಿನಾಕಾರಣ ಮಾನಸಿಕ ಕಿರುಕುಳ ಕೊಡುತ್ತಿದ್ದಾರೆ, ನೀರು ಪೂರೈಕೆ ಮಾಡದೆ ಸತಾಯಿಸುತ್ತಿದ್ದಾರೆಂದು ಮಹಿಳೆ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.



ಆದರೆ ಪೊಲೀಸರು ಆರೋಪಿ ವ್ಯಕ್ತಿಯನ್ನು ಕರೆಸಿ ಮುಚ್ಚಳಿಕೆ ಬರೆಸಿ ಕಳಿಸಿಕೊಟ್ಟಿದ್ದಾರೆ. ಹಾಗಿದ್ದರೂ ನೀರು ಕೊಡದೆ ಸತಾಯಿಸುವ ಚಾಳಿ ಮುಂದುವರಿದಿದೆ. ಇದರಿಂದಾಗಿ ಮಹಿಳೆ ತೀವ್ರ ನೊಂದುಕೊಂಡಿದ್ದು, ಮಹಿಳೆಯರ ಆಸರೆಯಾದ ಸಖೀ ಕೇಂದ್ರಕ್ಕೂ ದೂರು ನೀಡಿದ್ದಾರೆ. ಅಲ್ಲಿನ ಸಿಬಂದಿ ಬಂದು ಪರಿಶೀಲನೆ ನಡೆಸಿದ್ದು, ಬಿಟ್ಟಿ ಸಲಹೆ ಕೊಟ್ಟು ಹೋಗಿದ್ದಾರಂತೆ. ತನ್ನ ಕಿರುಕುಳದ ಬಗ್ಗೆ 112 ಸಂಖ್ಯೆಗೂ ಮಹಿಳೆ ದೂರು ನೀಡಿದ್ದು, ಕಟ್ಟಡ ಮಾಲೀಕನ ದುರ್ನಡತೆ ಬಗ್ಗೆ ಹೇಳಿಕೊಂಡಿದ್ದಾರೆ. ಆದರೂ ಪ್ರಯೋಜನ ಆಗಿಲ್ಲ ಎಂದು ಮಹಿಳೆ ದೂರಿದ್ದಾರೆ.
ಈ ಹಿಂದೆ ಸುಧಾಕರ ಭಂಡಾರಿ ತನ್ನ ನಾಯಿಯನ್ನು ಬಿಟ್ಟು ಕಚ್ಚುವಂತೆ ಮಾಡಿದ್ದು ಆನಂತರ ಮಹಿಳೆ ಲೇಡಿಗೋಶನ್ ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದು ಸುಧಾರಿಸಿಕೊಂಡಿದ್ದರು. ಆದರೂ ತಾಯಿ, ಮಕ್ಕಳಿಗೆ ಕಿರುಕುಳ ಕೊಡುವುದು ಬಿಟ್ಟಿಲ್ಲ. ನೀರು, ವಿದ್ಯುತ್ ಮನುಷ್ಯನ ಮೂಲಭೂತ ಹಕ್ಕು. ಅದನ್ನು ಬಾಡಿಗೆದಾರ ನಿರಾಕರಿಸುವ ಹಾಗಿಲ್ಲ. ಅಲ್ಲದೆ, ಅಗ್ರಿಮೆಂಟ್ ಅವಧಿಯಲ್ಲಿ ಮೂಲಭೂತ ಸೌಕರ್ಯ ಒದಗಿಸುವುದು ಕರ್ತವ್ಯ ಆಗಿರುತ್ತದೆ. ಪೊಲೀಸರೇ ಈ ಬಗ್ಗೆ ಕಠಿಣ ಕ್ರಮ ಜರುಗಿಸಬೇಕಾಗಿದೆ.
Mangalore Mental torture to by house owner in ullal, case filed. The owner is alleged of disconnecting curent and water facility to the women who is staying for rent.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
26-03-26 09:31 am
HK News Staffer
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
26-03-26 09:28 am
HK News Staffer
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am