ಬ್ರೇಕಿಂಗ್ ನ್ಯೂಸ್
17-01-25 10:50 pm Mangalore Correspondent ಕರಾವಳಿ
ಮಂಗಳೂರು, ಜ.17: ತನ್ನ ಕಟ್ಟಡದಲ್ಲಿ ಬಾಡಿಗೆ ಇರುವ ಮಹಿಳೆಯೊಬ್ಬರಿಗೆ ಮಾಲೀಕನೇ ಮಾನಸಿಕ ಕಿರುಕುಳ ಕೊಡುವುದಲ್ಲದೆ, ನೀರು, ವಿದ್ಯುತ್ ಕಡಿತಗೊಳಿಸಿ ವಿನಾಕಾರಣ ತೊಂದರೆ ಕೊಡುತ್ತಿರುವ ಆರೋಪ ಕೇಳಿಬಂದಿದೆ.
ಸೋಮೇಶ್ವರ ಗ್ರಾಮದ ಅಂಬಿಕಾ ರೋಡ್ ಬಳಿಯ ಸುಧಾಕರ ಭಂಡಾರಿ ಎಂಬವರ ಕಟ್ಟಡದಲ್ಲಿ ಮಹಿಳೆ ತನ್ನ ಮಕ್ಕಳೊಂದಿಗೆ ಬಾಡಿಗೆಗೆ ಇದ್ದಾರೆ. ಕಳೆದ ಡಿಸೆಂಬರ್ ತಿಂಗಳಿನಿಂದ ರಾತ್ರಿ ವೇಳೆ ಈ ವ್ಯಕ್ತಿ ಮನೆಯ ಬಾಗಿಲು ಬಡಿಯುವುದು, ನಾಯಿ ಬಿಟ್ಟು ಕಿರುಕುಳ ಕೊಡುವುದು ಮಾಡುತ್ತಿದ್ದಾರೆ. ತಿಂಗಳ ಬಾಡಿಗೆಯನ್ನು ಸರಿಯಾಗಿ ಕೊಟ್ಟರೂ, ವಿನಾಕಾರಣ ಮಾನಸಿಕ ಕಿರುಕುಳ ಕೊಡುತ್ತಿದ್ದಾರೆ, ನೀರು ಪೂರೈಕೆ ಮಾಡದೆ ಸತಾಯಿಸುತ್ತಿದ್ದಾರೆಂದು ಮಹಿಳೆ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
ಆದರೆ ಪೊಲೀಸರು ಆರೋಪಿ ವ್ಯಕ್ತಿಯನ್ನು ಕರೆಸಿ ಮುಚ್ಚಳಿಕೆ ಬರೆಸಿ ಕಳಿಸಿಕೊಟ್ಟಿದ್ದಾರೆ. ಹಾಗಿದ್ದರೂ ನೀರು ಕೊಡದೆ ಸತಾಯಿಸುವ ಚಾಳಿ ಮುಂದುವರಿದಿದೆ. ಇದರಿಂದಾಗಿ ಮಹಿಳೆ ತೀವ್ರ ನೊಂದುಕೊಂಡಿದ್ದು, ಮಹಿಳೆಯರ ಆಸರೆಯಾದ ಸಖೀ ಕೇಂದ್ರಕ್ಕೂ ದೂರು ನೀಡಿದ್ದಾರೆ. ಅಲ್ಲಿನ ಸಿಬಂದಿ ಬಂದು ಪರಿಶೀಲನೆ ನಡೆಸಿದ್ದು, ಬಿಟ್ಟಿ ಸಲಹೆ ಕೊಟ್ಟು ಹೋಗಿದ್ದಾರಂತೆ. ತನ್ನ ಕಿರುಕುಳದ ಬಗ್ಗೆ 112 ಸಂಖ್ಯೆಗೂ ಮಹಿಳೆ ದೂರು ನೀಡಿದ್ದು, ಕಟ್ಟಡ ಮಾಲೀಕನ ದುರ್ನಡತೆ ಬಗ್ಗೆ ಹೇಳಿಕೊಂಡಿದ್ದಾರೆ. ಆದರೂ ಪ್ರಯೋಜನ ಆಗಿಲ್ಲ ಎಂದು ಮಹಿಳೆ ದೂರಿದ್ದಾರೆ.
ಈ ಹಿಂದೆ ಸುಧಾಕರ ಭಂಡಾರಿ ತನ್ನ ನಾಯಿಯನ್ನು ಬಿಟ್ಟು ಕಚ್ಚುವಂತೆ ಮಾಡಿದ್ದು ಆನಂತರ ಮಹಿಳೆ ಲೇಡಿಗೋಶನ್ ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದು ಸುಧಾರಿಸಿಕೊಂಡಿದ್ದರು. ಆದರೂ ತಾಯಿ, ಮಕ್ಕಳಿಗೆ ಕಿರುಕುಳ ಕೊಡುವುದು ಬಿಟ್ಟಿಲ್ಲ. ನೀರು, ವಿದ್ಯುತ್ ಮನುಷ್ಯನ ಮೂಲಭೂತ ಹಕ್ಕು. ಅದನ್ನು ಬಾಡಿಗೆದಾರ ನಿರಾಕರಿಸುವ ಹಾಗಿಲ್ಲ. ಅಲ್ಲದೆ, ಅಗ್ರಿಮೆಂಟ್ ಅವಧಿಯಲ್ಲಿ ಮೂಲಭೂತ ಸೌಕರ್ಯ ಒದಗಿಸುವುದು ಕರ್ತವ್ಯ ಆಗಿರುತ್ತದೆ. ಪೊಲೀಸರೇ ಈ ಬಗ್ಗೆ ಕಠಿಣ ಕ್ರಮ ಜರುಗಿಸಬೇಕಾಗಿದೆ.
Mangalore Mental torture to by house owner in ullal, case filed. The owner is alleged of disconnecting curent and water facility to the women who is staying for rent.
03-07-25 05:24 pm
Bangalore Correspondent
Rain kadaba, Sullia, Mangalore: ಕಡಬ, ಸುಳ್ಯದಲ್...
03-07-25 10:54 am
Tumakuru, Fathers Jail, Traffic, Bike: ತುಮಕೂರ...
03-07-25 10:52 am
Dk Shivakumar, CM Siddaramaiah: ನನ್ನ ಹೆಸ್ರು ಹ...
02-07-25 11:02 pm
Vikas Kumar IPS, CAT: ವಿಕಾಸ್ ಕುಮಾರ್ ಅಮಾನತು ರದ...
02-07-25 10:47 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
03-07-25 10:50 pm
Mangalore Correspondent
ರಹಿಮಾನ್ ಕೊಲೆ ಪ್ರಕರಣ ; ಅನುಮತಿ ನಿರಾಕರಿಸಿದ್ದರೂ ಬ...
03-07-25 10:39 pm
Mangalore Police, New Rules, Festival; ಮೊಸರು...
03-07-25 03:43 pm
Mangalore, Heart Attack Spike: ದಕ್ಷಿಣ ಕನ್ನಡ ಜ...
03-07-25 02:33 pm
Mangalore Police, Task Force: ಕೋಮು ಗಲಭೆ ನಿಗ್ರ...
03-07-25 10:50 am
03-07-25 11:03 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm
ಮಹಾದೇವ್ ಬೆಟ್ಟಿಂಗ್ ಹಗರಣ ; ಮೋಸ್ಟ್ ವಾಂಟೆಡ್ ಆರೋಪಿ...
03-07-25 07:09 pm
Infosys Employee, Video Recording, Crime: ಇನ್...
02-07-25 10:15 pm
Massive Scam, Mangalore City Corporation, Fak...
02-07-25 12:24 pm